
‘ಒಂದು ವೇಳೆ ನಾವು ನಮ್ಮ ಶತ್ರುಗಳನ್ನು ಸರಿಯಾಗಿ ಗುರುತಿಸದಿದ್ದರೆ ನಮ್ಮ ಸಹಿಷ್ಣು ಹಾಗೂ ಅಹಿಂಸೆ ಇತ್ಯಾದಿ ಸದ್ಗುಣ ನಮಗೆ ಆತ್ಮಘಾತಕದ ಕಡೆಗೆ ದೂಡಬಹುದಲ್ಲವೇ ? ಆಚಾರ್ಯ ಚಾಣಕ್ಯರು ಹೇಳಿದಂತೆ ‘ನೀಚ ವ್ಯಕ್ತಿ ಯಾವತ್ತು ತನ್ನ ಪ್ರವೃತ್ತಿಯ ತ್ಯಾಗ ಮಾಡುವುದಿಲ್ಲ ಹಾಗಾಗಿ ಜಾಣ ವ್ಯಕ್ತಿಗಳು ಸದೈವ ಜಾಗರೂಕರಾಗಿರಬೇಕು’.
– ಶ್ರೀ. ವಿನೋದಕುಮಾರ ಸರ್ವೋದಯ, ಉತ್ತರಪ್ರದೇಶ (ಕೃಪೆ : ಸಾಪ್ತಾಹಿಕ ‘ಹಿಂದೂ ಸಭಾ ವಾರ್ತಾ’, ೧೧ ರಿಂದ ೧೭ ಎಪ್ರಿಲ್ ೨೦೧೮)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !