
ಇಂದೂರ – ನಗರದಲ್ಲಿನ ಲವ್ ಜಿಹಾದಿಯನ್ನು ನ್ಯಾಯವಾದಿಗಳು ಥಳಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ನ್ಯಾಯವಾದಿಗಳು ಆರೋಪಿಯನ್ನು ಥಳಿಸಿದ್ದಾರೆ. ಈ ವಿಷಯದ ಒಂದು ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರಿತವಾಗಿದೆ. ‘ಲವ್ ಜಿಹಾದ’ನ ಆರೋಪದಡಿಯಲ್ಲಿ ಪೊಲೀಸರು ಒಬ್ಬ ಮುಸಲ್ಮಾನ ಯುವಕನ ವಿರುದ್ಧ ಅಪರಾಧವನ್ನು ದಾಖಲಿಸಿ ಆತನನ್ನು ಬಂಧಿಸಿದ್ದರು. ಈ ಮತಾಂಧ ಆರೋಪಿಯ ಮೇಲೆ ಅಪ್ರಾಪ್ತ ಹಿಂದೂ ಯುವತಿಯನ್ನು ಬಲಾತ್ಕಾರ ಮಾಡಿರುವ ಆರೋಪವಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation