
ಇಂದೂರ – ನಗರದಲ್ಲಿನ ಲವ್ ಜಿಹಾದಿಯನ್ನು ನ್ಯಾಯವಾದಿಗಳು ಥಳಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ನ್ಯಾಯವಾದಿಗಳು ಆರೋಪಿಯನ್ನು ಥಳಿಸಿದ್ದಾರೆ. ಈ ವಿಷಯದ ಒಂದು ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರಿತವಾಗಿದೆ. ‘ಲವ್ ಜಿಹಾದ’ನ ಆರೋಪದಡಿಯಲ್ಲಿ ಪೊಲೀಸರು ಒಬ್ಬ ಮುಸಲ್ಮಾನ ಯುವಕನ ವಿರುದ್ಧ ಅಪರಾಧವನ್ನು ದಾಖಲಿಸಿ ಆತನನ್ನು ಬಂಧಿಸಿದ್ದರು. ಈ ಮತಾಂಧ ಆರೋಪಿಯ ಮೇಲೆ ಅಪ್ರಾಪ್ತ ಹಿಂದೂ ಯುವತಿಯನ್ನು ಬಲಾತ್ಕಾರ ಮಾಡಿರುವ ಆರೋಪವಿದೆ.
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!