ಟಿಪ್ಪುವಿನ ಕಾಲದಿಂದಿದ್ದ ಕಂದಾಯ ಇಲಾಖೆಯ ಪರ್ಶಿಯನ್ ಶಬ್ದ ಮತ್ತು ನಗರಗಳ ಇಸ್ಲಾಮೀ ಹೆಸರು ಬದಲಾಯಿಸಿ

ಬೆಂಗಳೂರು – ಸಾವಿರಾರು ದೇವಸ್ಥಾನಗಳನ್ನು ಧ್ವಂಸ ಮಾಡಿದ, ನೂರಾರು ಹಿಂದೂ ಯುವತಿಯರನ್ನು ಶೋಷಣೆ ಮಾಡಿ ಮತಾಂತರಕ್ಕೆ ಯತ್ನಿಸಿದ ಕ್ರೂರಿ ಟಿಪ್ಪು ಸುಲ್ತಾನನು ಆತನ ಕಾಲದಲ್ಲಿ ದೇವಸ್ಥಾನಗಳಲ್ಲಿ ‘ಸಲಾಂ ಆರತಿ’ ಯನ್ನು ಪ್ರಾರಂಭಿಸಿದ್ದನು. ಇಂದಿನವರೆಗೂ ಅವನ ಹೆಸರಿನಲ್ಲಿ ಈ ಆರತಿ ನಡೆಯುತ್ತಿದ್ದು ಇದು ಅತ್ಯಂತ ಖೇದಕರ ಸಂಗತಿಯಾಗಿತ್ತು. ಇಂದು ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ಮರುನಾಮಕರಣ ಮಾಡಿ ಅದನ್ನು ‘ನಮಸ್ಕಾರ ಆರತಿ’ ಎಂದು ಬದಲಾಯಿಸಿದೆ. ಈ ನಿರ್ಣಯವು ಅತ್ಯಂತ ಸ್ವಾಗತಾರ್ಹವಾಗಿದ್ದು ಹಿಂದೂ ಜನಜಾಗೃತಿ ಸಮಿತಿಯು ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತದೆ, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ ಗೌಡ ಇವರು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ