ಪಾಕಿಸ್ತಾನದಲ್ಲಿನ ಅಸುರಕ್ಷಿತ ಹಿಂದೂಗಳು !

ಕುಂರಿ ಉಮರಕೋಟ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧನಲ್ಲಿನ ಕುಂರಿ ಉಮರಕೋಟನಲ್ಲಿ ಪಠಾಣಿ ಭಿಲ ಎಂಬ ವಿವಾಹಿತ ಹಿಂದೂ ಮಹಿಳೆಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ. ಆಕೆಯನ್ನು ಅಮರಕೋಟ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆಕೆಯು ನ್ಯಾಯಾಧೀಶರಿಗೆ, `ನನಗೆ ನನ್ನ ಸಂಬಂಧಿಕರೊಂದಿಗೆ ಹೋಗುವುದಿದೆ. ನಾನು ನನ್ನ ಮಕ್ಕಳಿಂದ ದೂರ ಇರಲು ಸಾಧ್ಯವಿಲ್ಲ’, ಹೇಳಿದ್ದಾಳೆ ಎಂದು `ಹಿಂದೂ ಆರ್ಗನೈಸೇಶನ್ ಆಫ್ ಸಿಂಧ್’ ಸಂಘಟನೆಯ ಸಂಸ್ಥಾಪಕ ಮತ್ತು ಸಂಯೋಜಕ ನಾರಾಯಣ ಭಿಲ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ