
ನವ ದೆಹಲಿ : ಕಾಂಗ್ರೆಸ ಪಕ್ಷ ಜನಸಂಖ್ಯಾ ನಿಯಂತ್ರನಣಾ ಕಾಯ್ದೆಯನ್ನು ಜಾರಿಗೆ ತಂದಿದ್ದರೆ ನನಗೆ 4 ಮಕ್ಕಳಾಗುತ್ತಿರಲಿಲ್ಲ ಎಂದು ಉತ್ತರ ಪ್ರದೇಶದ ಗೋರಖಪುರದ ಭಾಜಪ ಸಂಸದ ಹಾಗೂ ನಟ ರವಿ ಕಿಶನ ಹೇಳಿದ್ದಾರೆ.
ರವಿ ಕಿಶನ ತಮ್ಮ ಮಾತನ್ನು ಮುಂದುವರೆಸುತ್ತಾ, 4 ಮಕ್ಕಳ ಬಗ್ಗೆ ವಿಚಾರ ಮಾಡಿದಾಗ ಬೇಸರವೆನಿಸುತ್ತದೆ. ಇದು ಕಾಂಗ್ರೆಸ್ ಪಕ್ಷದ ತಪ್ಪು. ಅವರ ಸರಕಾರವಿತ್ತು. ಕಾನೂನು ಅವರ ಕೈಯಲ್ಲಿತ್ತು. ಆಗ ನಮಗೆ ಅರಿವಿರಲಿಲ್ಲ, ನಾವು ಚಿಕ್ಕವರಾಗಿದ್ದೆವು ಎಂದು ಹೇಳಿದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ