ಕೇರಳ ಉಚ್ಚ ನ್ಯಾಯಾಲಯ ದಿಂದ ಕೇಂದ್ರ ಸರಕಾರಕ್ಕೆ ಸಲಹೆ !

ತಿರುವನಂತಪುರಂ (ಕೇರಳ)– ಕೇಂದ್ರ ಸರಕಾರವು ಎಲ್ಲಾ ಧರ್ಮದವರಿಗಾಗಿ ಸಮಾನ ನಾಗರಿಕ ಕಾನೂನು (ಯೂನಿಫಾರಂ ಸಿವಿಲ್ ಕೋಡ್) ಜಾರಿ ಮಾಡುವ ಸಂದರ್ಭದಲ್ಲಿ ಗಂಭೀರವಾಗಿ ಯೋಚಿಸಬೇಕು. ಎಂದು ಕೇರಳ ಉಚ್ಚ ನ್ಯಾಯಾಲಯವು ಒಂದು ಮನವಿಯ ಬಗ್ಗೆ ವಿಚಾರಣೆ ನಡೆಸುವಾಗ ಹೇಳಿತು. ಭಾರತ ಇದು ಒಂದು ಜಾತ್ಯಾತೀತ ದೇಶವಾಗಿದೆ.
‘The time has come for a change’: Kerala HC calls upon central govt to seriously consider uniform marriage code in India https://t.co/J8U1NUQwwr
— OpIndia.com (@OpIndia_com) December 10, 2022
ದೇಶದಲ್ಲಿ ಸಮಾನ ನಾಗರಿಕ ಕಾನೂನು ಇಲ್ಲದೆ ಇರುವುದರಿಂದ ವಿವಾಹಗಳ ಸಂದರ್ಭದಲ್ಲಿ ಧರ್ಮದ ಪ್ರಕಾರ ಎಲ್ಲರಿಗೂ ಬೇರೆ ಬೇರೆ ಕಾನೂನುಗಳಿವೆ, ಎಂದು ಕೂಡ ನ್ಯಾಯಾಲಯ ಹೇಳಿತು. ನಮ್ಮ ನಾಗರಿಕರ ಕಲ್ಯಾಣ ಮತ್ತು ಹಿತ ಕಾಪಾಡುವುದು ಇದು ರಾಜ್ಯದ ಮುಖ್ಯ ಕರ್ತವ್ಯವಾಗಿದೆ ಮತ್ತು ಅದರಲ್ಲಿ ಧರ್ಮಕ್ಕೆ ಸ್ಥಾನವಿಲ್ಲ, ಎಂದು ನ್ಯಾಯಾಲಯವು ಹೇಳಿದೆ. ಒಬ್ಬ ಕ್ರೈಸ್ತ ದಂಪತಿಗಳು ದಾಖಲಿಸಿರುವ ಮನವಿಯ ಬಗ್ಗೆ ವಿಚಾರಣೆ ಸಮಯದಲ್ಲಿ ನ್ಯಾಯಾಲಯವು ಈ ಟಿಪ್ಪಣಿ ಮಾಡಿದೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation