ಪೊಲೀಸರಿಂದ ಕೆಲವೇ ಗಂಟೆಯೊಳಗೆ ಯುವತಿಯ ಬಿಡುಗಡೆ !

ರಂಗಾರೆಡ್ಡಿ (ತೆಲಂಗಾಣ): ಇಲ್ಲಿಯ ಆದಿಬಾಟಲಾ ಪ್ರದೇಶದಲ್ಲಿನ ೨೪ ವರ್ಷದ ಡಾಕ್ಟರ್ ಯುವತಿಯನ್ನು ೧೦೦ ಕ್ಕೂ ಹೆಚ್ಚಿನ ಜನರು ಮನೆಗೆ ನುಗ್ಗಿ ಅಪಹರಿಸಿದ್ದರು. ಯುವತಿಯ ತಂದೆಗೆ ಹೊಡೆಯಲಾಗಿತ್ತು ಹಾಗೂ ಅವರ ಮನೆಯನ್ನು ಧ್ವಂಸಗೊಳಿಸಲಾಗಿತ್ತು. ಪೊಲೀಸರು ಕೆಲವೇ ಗಂಟೆಯಲ್ಲಿ ಯುವತಿಯನ್ನು ಬಿಡುಗಡೆಗೊಳಿಸಿ ಆಕೆಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿದೆ. ಈ ಯುವತಿಯ ಹೆಸರು ವೈಶಾಲಿ ಎಂದಾಗಿದ್ದು ಆಕೆ (ಹಲ್ಲಿನ ಡಾಕ್ಟರ) ದಂತ ವೈದ್ಯ ಆಗಿದ್ದಾಳೆ.
रंगा रेड्डी में 100 से अधिक लोगों ने किया महिला डॉक्टर का अपहरण, घर में घुसकर तोड़फोड़- HM Newshttps://t.co/Ljh3Ml9ae5
— Hindmata Mirror ( HM NEWS ) (@hindmatamirror) December 10, 2022
ಕುಟುಂಬದವರು ನವೀನ ರೆಡ್ಡಿ ಎಂಬ ವ್ಯಕ್ತಿಯ ಮೇಲೆ ಗುಂಪಿನ ನೇತೃತ್ವ ವಹಿಸಿದ ಬಗ್ಗೆ ಮತ್ತು ಹುಡುಗಿಯನ್ನು ಅಪಹರಿಸಿರುವ ಆರೋಪ ಮಾಡಿದ್ದಾರೆ. ಅವನು ಈ ಯುವತಿಗೆ ತನ್ನ ಜೊತೆ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದನು. ಪೊಲೀಸರು ಮುಖ್ಯ ಆರೋಪಿ ನವೀನನ ಜೊತೆಗೆ ೧೮ ಜನರನ್ನು ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಒಬ್ಬ ಡಾಕ್ಟರ್ ಯುವತಿಯನ್ನು ಈ ರೀತಿಯಾಗಿ ಅಪಹರಿಸುವ ಧೈರ್ಯ ಹೇಗೆ ಬರುತ್ತದೆ ? ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಇದೆಯೋ ಅಥವಾ ಇಲ್ಲವೋ ? |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation