ಹಿಮಾಚಲ ಪ್ರದೇಶದ ಹೊಸದಾಗಿ ಚುನಾಯಿತರಾಗಿರುವ ಮುಖ್ಯಮಂತ್ರಿ ಸುಖವಿಂದರ ಸಿಂಹ ಸುಖ್ಖೂ ಇವರ ಹೇಳಿಕೆ

ಶಿಮ್ಲಾ(ಹಿಮಾಚಲ ಪ್ರದೇಶ)– ಹಿಮಾಚಲ ಪ್ರದೇಶದ ಕಾಂಗ್ರೆಸ ಸರಕಾರದ ಹೊಸದಾಗಿ ಚುನಾಯಿತರಾಗಿರುವ ಸುಖವಿಂದರ ಸಿಂಹ ಸುಖ್ಖೂ ಇವರು ಮುಖ್ಯಮಂತ್ರಿ ಹುದ್ದೆಯ ಪ್ರತಿಜ್ಞೆಯನ್ನು ತೆಗೆದುಕೊಳ್ಳುವ ಮೊದಲು ಹೇಳಿರುವ ಒಂದು ಹೇಳಿಕೆ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾಗುತ್ತಿದೆ. ಇದರಲ್ಲಿ ಅವರು ` ಯಾವ ರಾಜ್ಯದಲ್ಲಿ ಶೇ. 97 ರಷ್ಟು ಹಿಂದೂಗಳು ವಾಸಿಸುತ್ತಾರೆಯೋ, ಅಲ್ಲಿ ನಾವು ಹಿಂದುತ್ವದ ವಿಚಾರಸರಣಿ ಹೊಂದಿರುವ ಭಾಜಪವನ್ನು ಸೋಲಿಸಿದೆವು’ ಎಂದು ಹೇಳಿದ್ದರು.
जिस राज्य में 97% हिंदू हो वहाँ हमने हिंदुत्व की विचारधारा को हराया है – सुखविंदर सुखु, हिमाचल कांग्रेस नेता pic.twitter.com/E6DZLGKegG
— Tajinder Pal Singh Bagga (@TajinderBagga) December 10, 2022
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?