
ರಾಷ್ಟ್ರವು ತಯಾರಿಲ್ಲದಿದ್ದರೆ ಅದರ ಸಿದ್ಧತೆಯನ್ನು ಮಾಡಿಸಿಕೊಳ್ಳುವುದು ನೇತಾರರ ಕರ್ತವ್ಯವಾಗಿದೆ; ಏಕೆಂದರೆ ರಾಷ್ಟ್ರವು ಸರ್ವಸಿದ್ಧತೆಯಲ್ಲಿದ್ದರೆ ನೇತಾರರ ಅವಶ್ಯಕತೆ ಇರುವುದಿಲ್ಲ. ಹಿಂದೂಸ್ಥಾನದಲ್ಲಿನ ಯಾವುದೇ ಚಳುವಳಿಗೆ ಯಶಸ್ಸು ಸಿಗದಿರಲು ರಾಜಕೀಯ ನೇತಾರರ ವರ್ತನೆ ಒಂದು ಬಲಶಾಲಿ ಕಾರಣವಾಗಿದೆ. – ಲೋಕಮಾನ್ಯ ತಿಲಕ (ಆಧಾರ : ಮಾಸಿಕ ಪ್ರಸಾದ, ೧೯೬೩)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಮನೆಗೆ ವಿದ್ಯುತ್ ಬರಲಿಲ್ಲವೆಂದು ಇಡೀ ಪ್ರದೇಶದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ನ್ಯಾಯಾಧೀಶರು : Judge Cut Off Electricity
‘ಗೋಕುಲ್’ ನ ಹಲಾಲ್ ಪ್ರಮಾಣಪತ್ರವನ್ನು ತಕ್ಷಣ ರದ್ದುಗೊಳಿಸಿ : ಕೊಲ್ಲಾಪುರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರೋಶ !
ಜನರಿಗೆ ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ; ಆದರೆ ಜನರಿಗೆ ತೊಂದರೆ ಆಗಬಾರದು ! – ಸರ್ವೋಚ್ಚ ನ್ಯಾಯಾಲಯ
ಮಿರಜನಲ್ಲಿ ‘ಶ್ರೀ ಜ್ಞಾನಗಿರಿ ಸ್ವಾಮಿ ಮಹಾರಾಜ ಟ್ರಸ್ಟ್’ನ ಜಾಗದಲ್ಲಿನ ‘ಲ್ಯಾಂಡ್ ಜಿಹಾದ್’ನ ಯತ್ನವನ್ನು ಹತ್ತಿಕ್ಕಿದ ಹಿಂದುತ್ವನಿಷ್ಠರು !
ನಸರಾಪುರ (ಮಹಾರಾಷ್ಟ್ರ): 4 ವರ್ಷದ ಬಾಲಕಿಯ ಮೇಲೆ 65 ವರ್ಷದ ಕಾಮುಕನಿಂದ ಅತ್ಯಾಚಾರ-ಕೊಲೆ!