
ರಾಷ್ಟ್ರವು ತಯಾರಿಲ್ಲದಿದ್ದರೆ ಅದರ ಸಿದ್ಧತೆಯನ್ನು ಮಾಡಿಸಿಕೊಳ್ಳುವುದು ನೇತಾರರ ಕರ್ತವ್ಯವಾಗಿದೆ; ಏಕೆಂದರೆ ರಾಷ್ಟ್ರವು ಸರ್ವಸಿದ್ಧತೆಯಲ್ಲಿದ್ದರೆ ನೇತಾರರ ಅವಶ್ಯಕತೆ ಇರುವುದಿಲ್ಲ. ಹಿಂದೂಸ್ಥಾನದಲ್ಲಿನ ಯಾವುದೇ ಚಳುವಳಿಗೆ ಯಶಸ್ಸು ಸಿಗದಿರಲು ರಾಜಕೀಯ ನೇತಾರರ ವರ್ತನೆ ಒಂದು ಬಲಶಾಲಿ ಕಾರಣವಾಗಿದೆ. – ಲೋಕಮಾನ್ಯ ತಿಲಕ (ಆಧಾರ : ಮಾಸಿಕ ಪ್ರಸಾದ, ೧೯೬೩)
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !