
ದಾಮೋಹ (ಮಧ್ಯಪ್ರದೇಶ) – `ಸಂವಿಧಾನ ಉಳಿಸುವುದಿದ್ದರೆ ಪ್ರಧಾನಿ ಮೋದಿ ಅವರ ಹತ್ಯೆಗಾಗಿ ಸಿದ್ದರಾಗಿರಿ’, ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ಸಿನ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜಾ ಪಟೇರಿಯಾ ಇವರನ್ನು ಬಂಧಿಸಲಾಗಿದೆ.
Congress leader Raja Pateria arrested in Madhya Pradesh.
(@akshaydongare_)#ITVideo #RajaPateria pic.twitter.com/7Gi7kKVFQD— IndiaToday (@IndiaToday) December 13, 2022
ಪಟೇರಿಯಾ ಇವರ ವಿರುದ್ಧ ದೂರು ದಾಖಲಿಸಲಾದ ನಂತರ ಸ್ಪಷ್ಟೀಕರಣ ನೀಡುವಾಗ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನಗೆ ಹತ್ಯೆ ಅಥವಾ ಹಿಂಸೆಯ ಬಗ್ಗೆ ವಿಶ್ವಾಸವಿಲ್ಲ. ನಾನು ನನ್ನ ಹೇಳಿಕೆಯಿಂದ ಮೋದಿಯವರನ್ನು ಪರಾಭವಗಳಿಸಬೇಕಾಗಿದೆ, ಎಂದು ಹೇಳಲಿಕ್ಕಿತ್ತು ಎಂದಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ