
ದಾಮೋಹ (ಮಧ್ಯಪ್ರದೇಶ) – `ಸಂವಿಧಾನ ಉಳಿಸುವುದಿದ್ದರೆ ಪ್ರಧಾನಿ ಮೋದಿ ಅವರ ಹತ್ಯೆಗಾಗಿ ಸಿದ್ದರಾಗಿರಿ’, ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ಸಿನ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಸಚಿವ ರಾಜಾ ಪಟೇರಿಯಾ ಇವರನ್ನು ಬಂಧಿಸಲಾಗಿದೆ.
Congress leader Raja Pateria arrested in Madhya Pradesh.
(@akshaydongare_)#ITVideo #RajaPateria pic.twitter.com/7Gi7kKVFQD— IndiaToday (@IndiaToday) December 13, 2022
ಪಟೇರಿಯಾ ಇವರ ವಿರುದ್ಧ ದೂರು ದಾಖಲಿಸಲಾದ ನಂತರ ಸ್ಪಷ್ಟೀಕರಣ ನೀಡುವಾಗ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನಗೆ ಹತ್ಯೆ ಅಥವಾ ಹಿಂಸೆಯ ಬಗ್ಗೆ ವಿಶ್ವಾಸವಿಲ್ಲ. ನಾನು ನನ್ನ ಹೇಳಿಕೆಯಿಂದ ಮೋದಿಯವರನ್ನು ಪರಾಭವಗಳಿಸಬೇಕಾಗಿದೆ, ಎಂದು ಹೇಳಲಿಕ್ಕಿತ್ತು ಎಂದಿದ್ದಾರೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case