
ದೇಶದಲ್ಲಿ ತಾಲಿಬಾನಿ ವಿಚಾರಗಳು ಹೆಚ್ಚುತ್ತಿದೆ, ಆ ವಿಚಾರಗಳನ್ನು ಹರಡುವವರನ್ನು ತಡೆಯುವುದು ನಿಜವಾದ ಅವಶ್ಯಕತೆ ಇದೆ. ಅದಕ್ಕಾಗಿ ನಮ್ಮ ಸಂಘಟನೆಯು ಕೆಲಸ ಮಾಡುತ್ತಿದೆ. ಇದರ ಜೊತೆಗೆ ಒಬ್ಬ ಬಡವರು ಸಹ ಹಸಿದ ಹೊಟ್ಟೆಯಲ್ಲಿ ಮಲಗಬಾರದು ಎಂಬುದಕ್ಕಾಗಿ ನಾವು ಪ್ರತಿಯೊಂದು ಗ್ರಾಮದಲ್ಲಿ ಒಂದು ಹಿಡಿ ಧಾನ್ಯ ಈ ಉಪಕ್ರಮವನ್ನು ಜಾರಿ ಮಾಡುವವರಿದ್ದೇವೆ.
– ಡಾ. ಪ್ರವೀಣ ತೊಗಾಡಿಯಾ, ಅಂತರಾಷ್ಟ್ರೀಯ ಹಿಂದೂ ಪರಿಷತ್ತು
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !