
ದೇಶದಲ್ಲಿ ತಾಲಿಬಾನಿ ವಿಚಾರಗಳು ಹೆಚ್ಚುತ್ತಿದೆ, ಆ ವಿಚಾರಗಳನ್ನು ಹರಡುವವರನ್ನು ತಡೆಯುವುದು ನಿಜವಾದ ಅವಶ್ಯಕತೆ ಇದೆ. ಅದಕ್ಕಾಗಿ ನಮ್ಮ ಸಂಘಟನೆಯು ಕೆಲಸ ಮಾಡುತ್ತಿದೆ. ಇದರ ಜೊತೆಗೆ ಒಬ್ಬ ಬಡವರು ಸಹ ಹಸಿದ ಹೊಟ್ಟೆಯಲ್ಲಿ ಮಲಗಬಾರದು ಎಂಬುದಕ್ಕಾಗಿ ನಾವು ಪ್ರತಿಯೊಂದು ಗ್ರಾಮದಲ್ಲಿ ಒಂದು ಹಿಡಿ ಧಾನ್ಯ ಈ ಉಪಕ್ರಮವನ್ನು ಜಾರಿ ಮಾಡುವವರಿದ್ದೇವೆ.
– ಡಾ. ಪ್ರವೀಣ ತೊಗಾಡಿಯಾ, ಅಂತರಾಷ್ಟ್ರೀಯ ಹಿಂದೂ ಪರಿಷತ್ತು
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!