
ನವ ದೆಹಲಿ – ಕ್ರೈಸ್ತರ ಹಬ್ಬವಾದ ಕ್ರಿಸ್ಮಸ್ನಲ್ಲಿ ಯಾರಾದರೂ ಹಿಂದೂ ದೇವತೆಗಳನ್ನು ಸಾಂತಾಕ್ಲಾಸ್ನಂತೆ ತೋರಿಸಲು ಪ್ರಯತ್ನಿಸಿದರೆ ಹಾಗೂ ದೇವತೆಗಳಿಗೆ ಅಂತಹ ವೇಶಭೂಷಣಗಳನ್ನು ಧರಿಸುವಂತೆ ತೋರಿಸಿದರೆ ಅಂತಹವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಬಜರಂಗದಳ ಎಚ್ಚರಿಸಿತು. ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ದೇವತೆಗಳನ್ನು ಸಾಂತಾಕ್ಲಾಸ್ ರೂಪದಲ್ಲಿ ತೋರಿಸುತ್ತಿರುವ ಹಿನ್ನಲೆಯಲ್ಲಿ ಬಜರಂಗದಳ ಈ ಎಚ್ಚರಿಕೆ ನೀಡಿದೆ.
ಸಂಪಾದಕೀಯ ನಿಲುವುಹಿಂದೂಗಳಿಗೆ ಧರ್ಮಶಿಕ್ಷಣವಿಲ್ಲದ ಕಾರಣ, ಅವರು ಹಿಂದೂಗಳ ದೇವರುಗಳನ್ನು ವಿಡಂಬನೆ ಮಾಡುತ್ತಾರೆ. ಹಾಗಾಗಿ ಈಗ ಹಿಂದೂಗಳ ಸಂಘಟನೆಗಳು ಹಿಂದೂಗಳಿಗೆ ಧರ್ಮಶಿಕ್ಷಣ ನೀಡಲು ಪ್ರಯತ್ನಿಸಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ