
ಭೋಪಾಲ್ (ಮಧ್ಯಪ್ರದೇಶ) – ರಾಜ್ಯದಲ್ಲಿನ ಕೆಲವು ಮದರಸಾಗಳಲ್ಲಿ ಅಕ್ಷೇಪಾರ್ಹ ಸಂಗತಿಗಳನ್ನು/ವಿಷಯಗಳನ್ನುಕಲಿಸಲಾಗುತ್ತಿರುವುದಕ್ಕೆ ಸಂಬಂಧಪಟ್ಟ ಮಾಹಿತಿಯುನಮಗೆ ಸಿಕ್ಕಿದೆ. ಅಯೋಗ್ಯ ಪರಿಸ್ಥಿತಿಯನ್ನು ತಪ್ಪಿಸುವುದಕ್ಕಾಗಿ ಶಿಕ್ಷಣ ಇಲಾಖೆಯಿಂದ ಮದರಸಾಗಳಲ್ಲಿನ ವಾಚನ ಸಾಹಿತ್ಯದ ಪರಿಶೀಲನೆಗೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಇದರಿಂದ ಮದರಸಾಗಳಲ್ಲಿ ಕಲಿಸಲಾಗುವ ಪಠ್ಯಕ್ರಮದಲ್ಲಿ ಇನ್ನೂ ಎಷ್ಟು ಸುಧಾರಣೆಯ ಅವಶ್ಯಕತೆಯಿದೆ ಎಂಬುದೂ ತಿಳಿಯಬಹುದು, ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಇವರು ಪತ್ರಕರ್ತರ ಜೊತೆಗೆ ಮಾತನಾಡುವಾಗ ಹೇಳಿದರು.
मध्य प्रदेश के गृह मंत्री नरोत्तम मिश्रा ने सूबे में संचालित मदरसों को लेकर बड़ा बयान दिया है. #MadhyaPradesh @ReporterRavish https://t.co/Yhd37UdvFr
— AajTak (@aajtak) December 19, 2022
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ