
ಭೋಪಾಲ್ (ಮಧ್ಯಪ್ರದೇಶ) – ರಾಜ್ಯದಲ್ಲಿನ ಕೆಲವು ಮದರಸಾಗಳಲ್ಲಿ ಅಕ್ಷೇಪಾರ್ಹ ಸಂಗತಿಗಳನ್ನು/ವಿಷಯಗಳನ್ನುಕಲಿಸಲಾಗುತ್ತಿರುವುದಕ್ಕೆ ಸಂಬಂಧಪಟ್ಟ ಮಾಹಿತಿಯುನಮಗೆ ಸಿಕ್ಕಿದೆ. ಅಯೋಗ್ಯ ಪರಿಸ್ಥಿತಿಯನ್ನು ತಪ್ಪಿಸುವುದಕ್ಕಾಗಿ ಶಿಕ್ಷಣ ಇಲಾಖೆಯಿಂದ ಮದರಸಾಗಳಲ್ಲಿನ ವಾಚನ ಸಾಹಿತ್ಯದ ಪರಿಶೀಲನೆಗೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಇದರಿಂದ ಮದರಸಾಗಳಲ್ಲಿ ಕಲಿಸಲಾಗುವ ಪಠ್ಯಕ್ರಮದಲ್ಲಿ ಇನ್ನೂ ಎಷ್ಟು ಸುಧಾರಣೆಯ ಅವಶ್ಯಕತೆಯಿದೆ ಎಂಬುದೂ ತಿಳಿಯಬಹುದು, ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಇವರು ಪತ್ರಕರ್ತರ ಜೊತೆಗೆ ಮಾತನಾಡುವಾಗ ಹೇಳಿದರು.
मध्य प्रदेश के गृह मंत्री नरोत्तम मिश्रा ने सूबे में संचालित मदरसों को लेकर बड़ा बयान दिया है. #MadhyaPradesh @ReporterRavish https://t.co/Yhd37UdvFr
— AajTak (@aajtak) December 19, 2022
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ