
ಶ್ರೀನಗರ – ಜಮ್ಮು ಕಾಶ್ಮೀರದಲ್ಲಿನ ಶೋಪಿಯಾ ಜಿಲ್ಲೆಯಲ್ಲಿನ ಮುಂಝ ಮಾರ್ಗ ಪರಿಸರದಲ್ಲಿ ಡಿಸೆಂಬರ್ ೨೦ ರಂದು ಬೆಳಿಗ್ಗೆ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ನಡೆದ ಚಕಮಕಿಯಲ್ಲಿ ಲಷ್ಕರೆ ಏ ತೊಯ್ಬಾದ ೩ ಉಗ್ರರು ಹತರಾಗಿದ್ದಾರೆ. ಅವರಲ್ಲಿ ಇಬ್ಬರ ಗುರುತು ಸಿಕ್ಕಿದೆ ಹಾಗೂ ಮೂರನೆಯವನನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಲತಿಫ ಲೋನ್ ಈತ ಶೋಪೀಯಾದ ನಿವಾಸಿ ಆಗಿದ್ದು ಪುರಾಣ ಕೃಷ್ಣ ಭಟ್ ಈ ಕಾಶ್ಮೀರಿ ಹಿಂದೂವಿನ ಹತ್ಯೆಯಲ್ಲಿ ಸಹಭಾಗಿಯಾಗಿದ್ದನು. ಘಟನಾ ಸ್ಥಳದಿಂದ ಒಂದು ಏಕೆ ೪೭ ರೈಫಲ್ ಮತ್ತು ಎರಡು ಪಿಸ್ತೂಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
#UPDATE | Shopian encounter: Three terrorists linked with proscribed terror outfit LeT killed. Identification being ascertained. Further details shall follow: Kashmir Zone Police
— ANI (@ANI) December 20, 2022
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
ಸರಕಾರದ ಮುಂದೆ ನಾವು ೩ ಬೇಡಿಕೆಗಳನ್ನು ಇಟ್ಟಿದ್ದೇವೆ!
ಭಾರತ-ನೇಪಾಳ ಗಡಿಯ ಮೂಲಕ ಆಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಖಲಿಸ್ತಾನಿ ಪ್ರತ್ಯೇಕತಾವಾದಿ, ಅಮೆರಿಕನ್ ಪ್ರಜೆಯೊಂದಿಗೆ ಬಂಧನ