
ಶ್ರೀನಗರ – ಜಮ್ಮು ಕಾಶ್ಮೀರದಲ್ಲಿನ ಶೋಪಿಯಾ ಜಿಲ್ಲೆಯಲ್ಲಿನ ಮುಂಝ ಮಾರ್ಗ ಪರಿಸರದಲ್ಲಿ ಡಿಸೆಂಬರ್ ೨೦ ರಂದು ಬೆಳಿಗ್ಗೆ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ನಡೆದ ಚಕಮಕಿಯಲ್ಲಿ ಲಷ್ಕರೆ ಏ ತೊಯ್ಬಾದ ೩ ಉಗ್ರರು ಹತರಾಗಿದ್ದಾರೆ. ಅವರಲ್ಲಿ ಇಬ್ಬರ ಗುರುತು ಸಿಕ್ಕಿದೆ ಹಾಗೂ ಮೂರನೆಯವನನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಲತಿಫ ಲೋನ್ ಈತ ಶೋಪೀಯಾದ ನಿವಾಸಿ ಆಗಿದ್ದು ಪುರಾಣ ಕೃಷ್ಣ ಭಟ್ ಈ ಕಾಶ್ಮೀರಿ ಹಿಂದೂವಿನ ಹತ್ಯೆಯಲ್ಲಿ ಸಹಭಾಗಿಯಾಗಿದ್ದನು. ಘಟನಾ ಸ್ಥಳದಿಂದ ಒಂದು ಏಕೆ ೪೭ ರೈಫಲ್ ಮತ್ತು ಎರಡು ಪಿಸ್ತೂಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
#UPDATE | Shopian encounter: Three terrorists linked with proscribed terror outfit LeT killed. Identification being ascertained. Further details shall follow: Kashmir Zone Police
— ANI (@ANI) December 20, 2022
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ