
ಎಲ್ಲಿ ಪಾಶ್ಚಿಮಾತ್ಯರ ಸಮಯ ವ್ಯರ್ಥ ಮಾಡುವ ಶೋಧನೆಯ ಪದ್ಧತಿ ಮತ್ತು ಎಲ್ಲಿ ಒಂದು ಕ್ಷಣದಲ್ಲಿ ಯಾವುದೇ ಪ್ರಶ್ನೆಗೆ ಉತ್ತರ ನೀಡುವ ಭಾರತೀಯರ ಸಾಧನೆ !
ಪಾಶ್ಚಿಮಾತ್ಯ ಶೋಧನೆಯ ಪದ್ಧತಿಯೆಂದರೆ, ಮಾಹಿತಿ ಒಟ್ಟು ಮಾಡಿ ಅದರ ಸಂಖ್ಯಾಶಾಸ್ತ್ರದ ವಿಶ್ಲೇಷಣೆ (statistical analysis) ಮಾಡುವುದು ಮತ್ತು ನಿಷ್ಕರ್ಷ ತೆಗೆಯುವುದು ! ಇದಕ್ಕೆ ತುಂಬಾ ವರ್ಷಗಳು ಬೇಕಾಗುತ್ತದೆ. ತದ್ವಿರುದ್ಧವಾಗಿ ಸಾಧನೆಯಲ್ಲಿ ಪ್ರಗತಿಯಾದ ಮೇಲೆ ಒಂದು ಕ್ಷಣದಲ್ಲಿ ಜಗತ್ತಿನ ಯಾವುದೇ ಪ್ರಶ್ನೆಗೆ ಉತ್ತರ ಸಿಗುತ್ತದೆ !
ಈಶ್ವರನ ಕೃಪೆಯಾಗಲು ಏನು ಮಾಡಬೇಕು ?
ತನು, ಮನ, ಧನ ಮತ್ತು ಅಹಂ ಇವುಗಳ ತ್ಯಾಗವಾಗಿ ಮತ್ತು ಈಶ್ವರನ ಬಗ್ಗೆ ಭಾವ ಮತ್ತು ಭಕ್ತಿ ಹೆಚ್ಚಾದಾಗ ಈಶ್ವರನ ಕೃಪೆಯಾಗುತ್ತದೆ !
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !