
ಇಸ್ಲಾಮಾಬಾದ (ಪಾಕಿಸ್ತಾನ) – ತಹರೀಕ-ಎ-ತಾಲಿಬಾನ ಎಂಬ ಭಯೋತ್ಪಾದಕ ಸಂಘಟನೆಯು ಪಾಕಿಸ್ತಾನದ ಗಡಿಯಲ್ಲಿರುವ ಬನ್ನೂ ಜಿಲ್ಲೆಯಲ್ಲಿರುವ ‘ಕಾವುಂಟರ ಟೆರರಿಝಮ ಸೆಂಟರ’ನ ಮೇಲೆ ಆಕ್ರಮಣ ಮಾಡಿ ಸೈನಿಕರನ್ನು ವಶಕ್ಕೆ ಪಡೆದಿತ್ತು. ಅವರ ಬಿಡುಗಡೆಗಾಗಿ ಪಾಕಿಸ್ತಾನದ ಸೈನ್ಯವು ನಡೆಸಿರುವ ಕಾರ್ಯಾಚರಣೆಯಲ್ಲಿ ಟಿಟಿಪಿಯ ೩೩ ಭಯೋತ್ಪಾದಕರು ಮೃತರಾಗಿದ್ದಾರೆ. ಇದರಲ್ಲಿ ಪಾಕಿಸ್ತಾನ ಸೈನ್ಯದ ಇಬ್ಬರು ಕಮಾಂಡೋಗಳೂ ಮೃತರಾಗಿದ್ದಾರೆ.
Pakistan special forces end police station siege in city of Bannu
Read @ANI Story | https://t.co/lDGhXQ64Yf#TTP #Pakistan pic.twitter.com/SfySayLAym
— ANI Digital (@ani_digital) December 20, 2022
ಟಿಟಿಪಿಯು ೩ ದಿನಗಳಿಂದ ಪಾಕಿಸ್ತಾನದ ಒಬ್ಬ ಮೇಜರ ಹಾಗೂ ೪ ಸೈನಿಕರನ್ನು ಬಂಧನದಲ್ಲಿ ಇಟ್ಟಿತ್ತು. ಈ ಸೈನಿಕರ ಬಿಡುಗಡೆಗಾಗಿ ಪಾಕಿಸ್ತಾನವು ೧೬ ಮೌಲ್ವಿಗಳ ಒಂದು ಗುಂಪನ್ನು ಚರ್ಚೆಗಾಗಿ ಅಫಘಾನಿಸ್ತಾನದಲ್ಲಿ ಕಳುಹಿಸಿತ್ತು. ಅಫಘಾನಿಸ್ತಾನದಲ್ಲಿ ಅಧಿಕಾರದಲ್ಲಿರುವ ತಾಲಿಬಾನ ಸರಕಾರವು ಟಿಟಿಪಿಯ ಭಯೋತ್ಪಾದಕರನ್ನು ಶರಣಾಗುವಂತೆ ಮಾಡುವುದು ಎಂಬುದು ಅವರ ಉದ್ದೇಶವಾಗಿತ್ತು. ಆದರೆ ಈ ಪ್ರಯತ್ನವು ವಿಫಲವಾಗಿದ್ದರಿಂದ ಪಾಕಿಸ್ತಾನದ ಸೈನ್ಯವು ಈ ಕಾರ್ಯಾಚರಣೆಯನ್ನು ಮಾಡಿದೆ.
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim