
‘ಬೆಳಗ್ಗೆ ಎದ್ದಕೂಡಲೇ ವ್ಯಾಯಾಮ ಮಾಡದೇ ಚಹಾ ಕುಡಿಯುವುದು ಅಥವಾ ಉಪಹಾರ ಮಾಡುವುದು’, ಇದು ನಮ್ಮ ಸಂಸ್ಕೃತಿ ಅಲ್ಲ. ತಿಂದಿರುವ ಆಹಾರ ಸರಿಯಾಗಿ ಪಚನವಾಗಲು ಹೊಟ್ಟೆಯಲ್ಲಿನ ಅಗ್ನಿ (ಪಚನಶಕ್ತಿ) ಒಳ್ಳೆಯ ರೀತಿಯಲ್ಲಿ ಹೊತ್ತಿಕೊಂಡಿರಬೇಕು. ಕೇವಲ ಹಸಿವು ಆಗುವುದು, ಎಂದರೆ ಅಗ್ನಿ ಹೊತ್ತಿಕೊಂಡಿದೆ, ಎಂದು ತಿಳಿಯಬಾರದು. ಸೂರ್ಯನು ಮೇಲೆ ಬಂದು ಅಕ್ಕಪಕ್ಕದ ಮಂಜು ಹೋದ ನಂತರವೇ ಯಾವರೀತಿ ಕಸಕಡ್ಡಿಗಳನ್ನು ಸಹಜವಾಗಿ ಸುಡಬಹುದೋ, ಅದೇ ರೀತಿ ಸೂರ್ಯನು ಮೇಲೆ ಬಂದನಂತರ ಆಹಾರವೂ ಸರಿಯಾರಿ ಪಚನವಾಗುತ್ತದೆ. ಆದುದರಿಂದ ಉಪಹಾರವನ್ನು (ಬೆಳಗಿನ ತಿಂಡಿಯನ್ನು) ಮಾಡದೇ ಬೆಳಗ್ಗೆ ೧೧ ಗಂಟೆಯ ನಂತರ ಚನ್ನಾಗಿ ಹಸಿವಾದಾಗ ನೇರವಾಗಿ ಊಟವನ್ನು ಮಾಡುವುದೇ ಉತ್ತಮ.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೦.೧೨.೨೦೨೨)
ಯೋಗ ಮತ್ತು ಪ್ರಾಣಾಯಾಮ: ರೋಗ ಮುಕ್ತರಾಗುವ ಪ್ರಕ್ರಿಯೆ
ಪ್ರಾಣಾಯಾಮ ಯೋಗ್ಯ ಕೃತಿ ಮತ್ತು ಲಾಭ !
ವಾತವ್ಯಾಧಿ ಮತ್ತು ಆಯುರ್ವೇದದ ‘ಪೇನ್ ಮ್ಯಾನೇಜ್ಮೆಂಟ್ (ನೋವು ನಿರ್ವಹಣೆ)’
‘ಪಾರ್ಶ್ವವಾಯು’ ಕಾಯಿಲೆಯಲ್ಲಿ ವ್ಯಾಯಾಮದ ಲಾಭ ಆಗುತ್ತದೆಯೇ ?
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !