
‘ಬೆಳಗ್ಗೆ ಎದ್ದಕೂಡಲೇ ವ್ಯಾಯಾಮ ಮಾಡದೇ ಚಹಾ ಕುಡಿಯುವುದು ಅಥವಾ ಉಪಹಾರ ಮಾಡುವುದು’, ಇದು ನಮ್ಮ ಸಂಸ್ಕೃತಿ ಅಲ್ಲ. ತಿಂದಿರುವ ಆಹಾರ ಸರಿಯಾಗಿ ಪಚನವಾಗಲು ಹೊಟ್ಟೆಯಲ್ಲಿನ ಅಗ್ನಿ (ಪಚನಶಕ್ತಿ) ಒಳ್ಳೆಯ ರೀತಿಯಲ್ಲಿ ಹೊತ್ತಿಕೊಂಡಿರಬೇಕು. ಕೇವಲ ಹಸಿವು ಆಗುವುದು, ಎಂದರೆ ಅಗ್ನಿ ಹೊತ್ತಿಕೊಂಡಿದೆ, ಎಂದು ತಿಳಿಯಬಾರದು. ಸೂರ್ಯನು ಮೇಲೆ ಬಂದು ಅಕ್ಕಪಕ್ಕದ ಮಂಜು ಹೋದ ನಂತರವೇ ಯಾವರೀತಿ ಕಸಕಡ್ಡಿಗಳನ್ನು ಸಹಜವಾಗಿ ಸುಡಬಹುದೋ, ಅದೇ ರೀತಿ ಸೂರ್ಯನು ಮೇಲೆ ಬಂದನಂತರ ಆಹಾರವೂ ಸರಿಯಾರಿ ಪಚನವಾಗುತ್ತದೆ. ಆದುದರಿಂದ ಉಪಹಾರವನ್ನು (ಬೆಳಗಿನ ತಿಂಡಿಯನ್ನು) ಮಾಡದೇ ಬೆಳಗ್ಗೆ ೧೧ ಗಂಟೆಯ ನಂತರ ಚನ್ನಾಗಿ ಹಸಿವಾದಾಗ ನೇರವಾಗಿ ಊಟವನ್ನು ಮಾಡುವುದೇ ಉತ್ತಮ.’
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೦.೧೨.೨೦೨೨)
ಸ್ಪೇನ್: ನೌಕೆಯಲ್ಲಿದ್ದ ಇಬ್ಬರು ಭಾರತೀಯ ಸಿಬ್ಬಂದಿಗೆ ಹಂತಾ ವೈರಸ್ !
ಟ್ರೆಂಡ್ – ತೂಕ ಇಳಿಸುವ ಸೆಳೆತ ಮತ್ತು ನಾವು !
‘ರ್ಯಾಂಡಮೈಜ್ಡ್ಡ ಕಂಟ್ರೋಲ್ಡ್ ಟ್ರಾಯಲ್ಸ್’ (ಆರ್.ಸಿ.ಟಿ) : ‘ಗೋಲ್ಡ್ ಸ್ಟ್ಯಾಂಡರ್ಡ್’ನ ಮುಖವಾಡ ಮತ್ತು ವಾಸ್ತವದ ಮಿತಿ !
ವೈಷ್ಣೋ ದೇವಿ ದೇವಸ್ಥಾನದಲ್ಲಿ ಭಕ್ತರು ಅರ್ಪಿಸಿದ ‘ಬೆಳ್ಳಿ’ಯಲ್ಲಿ ಕಲಬೆರಕೆ ಪತ್ತೆ!
ಅಮೇರಿಕಾದ ೬೦ ವೈದ್ಯಕೀಯ ಸಂಸ್ಥೆಗಳಲ್ಲಿ ‘ಪಾಕಕಲೆ ಔಷಧ’ ಪಠ್ಯಕ್ರಮದ ಬೋಧನೆ !
‘ವಂದೇ ಭಾರತ್’ ಎಕ್ಸ್ಪ್ರೆಸ್ನಲ್ಲಿ ಇಬ್ಬರು ಪ್ರಯಾಣಿಕರ ಊಟದಲ್ಲಿ ಜಿರಲೆ ಪತ್ತೆ !