ಧರ್ಮದ ಬಗ್ಗೆ ಎಳ್ಳಷ್ಟೂ ಅಧ್ಯಯನ ಮಾಡದಿರುವ ಬುದ್ಧಿಪ್ರಾಮಾಣ್ಯವಾದಿಗಳು !

’ಆದಿ ಶಂಕರಾಚಾರ್ಯರು ವಿರೋಧಿ ಪಂಡಿತರೊಂದಿಗೆ ವಾದ – ವಿವಾದ ಮಾಡಿ ಅವರನ್ನು ಪರಾಭವಗೊಳಿಸಿದ್ದರು. ಆದರೆ ಇತ್ತೀಚಿನ ಬುದ್ಧಿ ಪ್ರಾಮಾಣ್ಯವಾದಿಗಳಿಗೆ ಮತ್ತು ಧರ್ಮ ದ್ರೋಹಿಗಳಿಗೆ ವಾದ-ವಿವಾದ ಮಾಡಿ ಪರಾಭವಗೊಳಿಸಲು ಆಗುವುದಿಲ್ಲ ಏಕೆಂದರೆ ಅವರು ಧರ್ಮದ ಬಗ್ಗೆ ಎಳ್ಳಷ್ಟೂ ಅಧ್ಯಯನ ಮಾಡಿರುವುದಿಲ್ಲ ಆದ ಕಾರಣ ಅವರು ವಾದ-ವಿವಾದ ಮಾಡಲು ಮುಂದೆ ಬರುವುದಿಲ್ಲ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ.
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !