ಧರ್ಮದ ಬಗ್ಗೆ ಎಳ್ಳಷ್ಟೂ ಅಧ್ಯಯನ ಮಾಡದಿರುವ ಬುದ್ಧಿಪ್ರಾಮಾಣ್ಯವಾದಿಗಳು !

’ಆದಿ ಶಂಕರಾಚಾರ್ಯರು ವಿರೋಧಿ ಪಂಡಿತರೊಂದಿಗೆ ವಾದ – ವಿವಾದ ಮಾಡಿ ಅವರನ್ನು ಪರಾಭವಗೊಳಿಸಿದ್ದರು. ಆದರೆ ಇತ್ತೀಚಿನ ಬುದ್ಧಿ ಪ್ರಾಮಾಣ್ಯವಾದಿಗಳಿಗೆ ಮತ್ತು ಧರ್ಮ ದ್ರೋಹಿಗಳಿಗೆ ವಾದ-ವಿವಾದ ಮಾಡಿ ಪರಾಭವಗೊಳಿಸಲು ಆಗುವುದಿಲ್ಲ ಏಕೆಂದರೆ ಅವರು ಧರ್ಮದ ಬಗ್ಗೆ ಎಳ್ಳಷ್ಟೂ ಅಧ್ಯಯನ ಮಾಡಿರುವುದಿಲ್ಲ ಆದ ಕಾರಣ ಅವರು ವಾದ-ವಿವಾದ ಮಾಡಲು ಮುಂದೆ ಬರುವುದಿಲ್ಲ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !