ಪೊಲೀಸರು ಐವರು ಮುಸಲ್ಮಾನ ಯುವಕರನ್ನು ವಶಕ್ಕೆ ಪಡೆದಿದ್ದಾರೆ !

ಭೋಜಪಲಪುರ (ಬಿಹಾರ) – ಇಲ್ಲಿನ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಿಂದ ಪ್ರಸಾರಿತವಾಗಿದೆ. ಇದರಲ್ಲಿ ಕೆಲವು ಮುಸಲ್ಮಾನ ಯುವಕರು ಬ್ಯಾಡಮಿಂಟನ್ ಪಂದ್ಯವನ್ನು ಗೆದ್ದ ನಂತರ ‘ಪಾಕಿಸ್ತಾನ ಜಿಂದಾಬಾದ’ ಎಂಬ ಘೋಷಣೆ ಕೂಗುತ್ತಿರುವುದು ಕಾಣಿಸುತ್ತಿದೆ. ಈ ಸಮಯದಲ್ಲಿ ಪೊಲೀಸರು ಘೋಷಣೆ ಕೂಗಿರುವ ೫ ಮುಸಲ್ಮಾನ ಯುವಕರನ್ನು ತಕ್ಷಣ ಬಂಧಿಸಿದ್ದಾರೆ. ಬಜರಂಗದಳದ ಕಾರ್ಯಕರ್ತರು ಯುವಕರ ವಿರುದ್ಧ ದೂರನ್ನು ನೋಂದಾಯಿಸಿದ್ದಾರೆ. (ಬಜರಂಗದಳಕ್ಕೆ ದೂರನ್ನು ಏಕೆ ನೋಂದಾಯಿಸಬೇಕಾಯಿತು ? ಪೊಲೀಸರು ಸ್ವತಃ ಏಕೆ ನೋಂದಾಯಿಸಲಿಲ್ಲ ? – ಸಂಪಾದಕರು)
Bihar: आरा में ‘पाकिस्तान जिंदाबाद’ के नारे लगाते युवकों का वीडियो वायरल, 5 गिरफ्तार#Bihar #Ara
— AajTak (@aajtak) December 23, 2022
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ ಪ್ರಮುಖರು ಘಟನಾಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನಾಸ್ಥಳದಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸ ಬಂದೋಬಸ್ತು ನೇಮಿಸಲಾಗಿದ್ದು ಯುವಕರ ಕುಟುಂಬದವರ ಹಾಗೂ ಸ್ನೇಹಿತರ ವಿಚಾರಣೆ ನಡೆಸಲಾಗುತ್ತಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ