
ನವದೆಹಲಿ – ಚೀನಾದಲ್ಲಿ ಕೊರೋನಾ ರೋಗಿಗಳ ಸಂಖ್ಯೆಯು ಹೆಚ್ಚುತ್ತಿರುವುದರಿಂದ ಭಾರತದಲ್ಲಿ ಜಾಗೃತೆ ಎಂದು ಕೇಂದ್ರ ಸರಕಾರದಿಂದ ಭಾರತಕ್ಕೆ ಬರುವ ಅಂತರಾಷ್ಟ್ರೀಯ ಪ್ರವಾಸಿಗಳಿಗಾಗಿ ಹೊಸ ನಿಯಮಾವಳಿಗಳನ್ನು ಘೋಷಿಸಲಾಗಿದೆ.
Bihar: आरा में ‘पाकिस्तान जिंदाबाद’ के नारे लगाते युवकों का वीडियो वायरल, 5 गिरफ्तार#Bihar #Ara
— AajTak (@aajtak) December 23, 2022
ಹೊಸ ನಿಯಮಾವಳಿಯ ಅನುಸಾರ ಭಾರತಕ್ಕೆ ಬರುವ ಪ್ರವಾಸಿಗಳಿಗೆ ಲಸಿಕಾಕರಣದ ಪ್ರಮಾಣಪತ್ರವನ್ನು ತೋರಿಸುವುದು ಅನಿವಾರ್ಯವಾಗಿದೆ. ಹಾಗೆಯೇ ಪ್ರತಿಯೊಬ್ಬ ಪ್ರವಾಸಿಗೆ ಮುಖಪಟ್ಟಿ (ಮಾಸ್ಕ) ಧರಿಸುವುದು ಖಡ್ಡಾಯಗೊಳಿಸಲಾಗಿದೆ. ಯಾವುದೇ ಪ್ರವಾಸಿಯಲ್ಲಿ ಕೊರೋನಾದ ಲಕ್ಷಣಗಳು ಕಂಡುಬಂದರೆ ಅವರನ್ನು ವಿಮಾನನಿಲ್ದಾಣದಲ್ಲಿಯೇ ಬೇರ್ಪಡಿಕಾ ಕೇಂದ್ರಗಳಲ್ಲಿ ಇರಿಸಲಾಗುವುದು. ಪ್ರತಿಯೊಂದು ಪ್ರವೇಶ ಕೇಂದ್ರದಲ್ಲಿ ಪ್ರವಾಸಿಗಳ ತಾಪಮಾನವನ್ನು ಅಳೆಯಲಾಗುವುದು. ಹಾಗೆಯೇ ಪ್ರವಾಸಿಗಳ ‘ಆರ್ಟಿ-ಪಿಸಿಆರ್’ ತಪಾಸಣೆಯನ್ನೂ ಮಾಡಲಾಗುವುದು. ಈ ತಪಾಸಣೆಯಲ್ಲಿ ೧೨ ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ರಿಯಾಯ್ತಿ ನೀಡಲಾಗಿದೆ. ಹಾಗೆಯೇ ಯಾವುದೇ ಪ್ರವಾಸಿಯಲ್ಲಿ ಕೊರೋನಾದ ಲಕ್ಷಣಗಳು ಕಂಡು ಬಂದರೆ ಅವರು ಸಮೀಪದ ಆರೋಗ್ಯ ಕೇಂದ್ರಕ್ಕೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು ಅಥವಾ ಕೊರೋನಾ ಹೆಲ್ಪಲಾಯಿನನ ಕ್ರಮಾಂಕವನ್ನು ಸಂಪರ್ಕಿಸಬೇಕು, ಎಂದು ಇದರಲ್ಲಿ ಹೇಳಲಾಗಿದೆ.
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC