
ಮಂಗಳೂರು (ಕರ್ನಾಟಕ) – ಅಯ್ಯಪ್ಪ ಮಾಲಾಧಾರಿ (ಅಯ್ಯಪ್ಪನ ವ್ರತದ ಸಮಯದಲ್ಲಿ ಧರಿಸಿದ್ದ ಮಾಲೆ) ವಿದ್ಯಾರ್ಥಿಯ ಮೇಲೆ ಇತರ ಮತದ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಪಿತಾನಿಯೋ ಶಾಲೆಯಲ್ಲಿನ ವಿದ್ಯಾರ್ಥಿಯ ಮೇಲೆ ಅದೇ ಶಾಲೆಯಲ್ಲಿಅ ಮೇಲ್ವರ್ಗದವರು ಈ ಹಲ್ಲೆ ನಡೆಸಿದ್ದಾರೆ. ಈ ಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಹೊಡೆದಾಟ ನಡೆದಿತ್ತು. ಗಲಭೆ ಮಾಡುವ ವಿದ್ಯಾರ್ಥಿಗಳಿಗೆ ಶಿಕ್ಷಕರು ಎಚ್ಚರಿಕೆಯನ್ನೂ ನೀಡಿದ್ದರು; ಆದರೆ ವಿದ್ಯಾರ್ಥಿಗಳ ನಡುವೆ ಮತ್ತೆ ವಾಗ್ವಾದ ನಡೆದು ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.
ಸಂಪಾದಕೀಯ ನಿಲುವುಹಿಂದೂ ವಿದ್ಯಾರ್ಥಿಗಳು ಧರ್ಮಾಚರಣೆ ಮಾಡಿದರೆ ಇತರ ಮತದ ವಿದ್ಯಾರ್ಥಿಗಳು ಹಿಂದೂಗಳ ಮೇಲೆ ದಾಳಿ ಮಾಡುತ್ತಾರೆ, ಇದು ಅವರ ಹಿಂಸಾಚಾರ ಮಾನಸಿಕತೆಯನ್ನು ತೋರಿಸುತ್ತದೆ! ಇಂತಹ ವಿದ್ಯಾರ್ಥಿಗಳು ಎಷ್ಟೇ ಓದಿದರೂ ದೊಡ್ಡವರಾಗಿ ಅಪರಾಧ ಕೃತ್ಯಗಳನ್ನೇ ಮಾಡುವರು ಎಂಬುದನ್ನು ಬೇರೆ ಹೇಳಬೇಕಾಗಿಲ್ಲ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.