
‘ಜ್ವರ ಬಂದಾಗ ತಣ್ಣೀರು ಕುಡಿಯಬಾರದು. ಒಂದು ಲೀಟರ್ ನೀರಿನಲ್ಲಿ ಕಾಲು ಚಮಚದಷ್ಟು (ಚಹಾದ ಚಮಚದಷ್ಟು) ಈ ಅಳತೆಯಲ್ಲಿ ‘ಸನಾತನ ಮುಸ್ತಾ (ನಾಗರಮೋತ) ಚೂರ್ಣವನ್ನು ಹಾಕಿ ೫ ನಿಮಿಷಗಳ ಕಾಲ ನೀರನ್ನು ಕುದಿಸಬೇಕು. ಈ ನೀರನ್ನು ಥರ್ಮಾಸಿನಲ್ಲಿಟ್ಟು ಬಾಯಾರಿಕೆಯಾದಾಗ ಸ್ವಲ್ಪ ಬೆಚ್ಚಗೆ ಮಾಡಿ ಕುಡಿಯಬೇಕು. ಈ ನೀರನ್ನು ಈತರಹದ ನೀರು ಕುಡಿಯುವುದರಿಂದ ಜ್ವರ ಕಡಿಮೆಯಾಗಲು ಇಳಿಯುವುದಕ್ಕೆ ಸಹಾಯವಾಗುತ್ತದೆ ಮತ್ತು ಶಕ್ತಿಯೂಯು ಸ್ಥಿರವಾಗಿ ಉಳಿದುಕೊಳ್ಳತ್ತದೆ.’
– ವೈದ್ಯ ಮೇಘರಾಜ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೩.೧೧.೨೦೨೨)
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath