
‘ಜ್ವರ ಬಂದಾಗ ತಣ್ಣೀರು ಕುಡಿಯಬಾರದು. ಒಂದು ಲೀಟರ್ ನೀರಿನಲ್ಲಿ ಕಾಲು ಚಮಚದಷ್ಟು (ಚಹಾದ ಚಮಚದಷ್ಟು) ಈ ಅಳತೆಯಲ್ಲಿ ‘ಸನಾತನ ಮುಸ್ತಾ (ನಾಗರಮೋತ) ಚೂರ್ಣವನ್ನು ಹಾಕಿ ೫ ನಿಮಿಷಗಳ ಕಾಲ ನೀರನ್ನು ಕುದಿಸಬೇಕು. ಈ ನೀರನ್ನು ಥರ್ಮಾಸಿನಲ್ಲಿಟ್ಟು ಬಾಯಾರಿಕೆಯಾದಾಗ ಸ್ವಲ್ಪ ಬೆಚ್ಚಗೆ ಮಾಡಿ ಕುಡಿಯಬೇಕು. ಈ ನೀರನ್ನು ಈತರಹದ ನೀರು ಕುಡಿಯುವುದರಿಂದ ಜ್ವರ ಕಡಿಮೆಯಾಗಲು ಇಳಿಯುವುದಕ್ಕೆ ಸಹಾಯವಾಗುತ್ತದೆ ಮತ್ತು ಶಕ್ತಿಯೂಯು ಸ್ಥಿರವಾಗಿ ಉಳಿದುಕೊಳ್ಳತ್ತದೆ.’
– ವೈದ್ಯ ಮೇಘರಾಜ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (೧೩.೧೧.೨೦೨೨)
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ