
ಕಟ್ಮಾಂಡು (ನೇಪಾಳ) – ನೇಪಾಳದ ಮಹಾಗಢಿಮಾಯಿ ನಗರದಲ್ಲಿ ೫ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ಆರೋಪಿಗಳು ಶಿವ ಪೂಜನ ಯಾದವ (೪೫ ವರ್ಷ) ಈ ಭಾರತೀಯ ನಾಗರೀಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಡಿಸೆಂಬರ್ ೨೪ ರಂದು ನಡೆದಿದೆ. ಯಾದವ ಗಾಯಗೊಂಡ ನಂತರ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು; ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿದ್ದಾರೆ.
An Indian national has been shot dead by 5 unidentified gunmen in Southern Nepalhttps://t.co/nE7ZyQ3vLd
— The Indian Express (@IndianExpress) December 25, 2022
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews