
ನವದೆಹಲಿ – ರಾಷ್ಟ್ರೀಯ ತನಿಖಾ ದಳದಿಂದ (ಎನ್.ಐ.ಎ. ಇಂದ) `ಬಬ್ಬರ ಖಾಲಸಾ ಇಂಟರನ್ಯಾಷನಲ್’, `ಇಂಟರನ್ಯಾಷನಲ್ ಸೀಖ ಯೂಥ ಫೆಡರೇಶನ್’ ಮತ್ತು ಇತರ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯ ಸದಸ್ಯರ ಬೇರೆ ಬೇರೆ ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು. ಈ ದಾಳಿ ಡಿಸೆಂಬರ್ ೨೪ ರಂದು ನಡೆಸಲಾಯಿತು. ಇದರಲ್ಲಿ ಕೆಲವು ಸೂಕ್ಷ್ಮವಾದ ದಾಖಲೆಗಳು ದೊರೆತಿವೆ. ಖಲಿಸ್ತಾನಿ ಭಯೋತ್ಪಾದಕರಿಂದ ಪಂಜಾಬದಲ್ಲಿ ಭಯವನ್ನು ಹುಟ್ಟಿಸಿ ವಾತಾವರಣ ಹದಗೆಡೆಸುವ ಷಡ್ಯಂತ್ರ ರಚಿಸುವ ಪ್ರಯತ್ನ ಮಾಡಲಾಗುತ್ತು. ಈ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿತ್ತು.
NIA raids 14 places in Punjab, J-K, Delhi in crackdown against Khalistan Liberation Force and other terror groups
Read @ANI Story | https://t.co/exZKBprscH#NIA #NIAcrackdown #KhalistanLiberationForce pic.twitter.com/JqfQRlHCS5
— ANI Digital (@ani_digital) December 24, 2022
ಎನ್.ಐ.ಎ. ನೀಡಿದ ಮಾಹಿತಿ ಪ್ರಕಾರ ಖಲಿಸ್ತಾನಿ ಭಯೋತ್ಪಾದಕರು ಮತ್ತು ರೌಡಿಗಳಿಗೆ ಶಸ್ತ್ರಾಸ್ತ್ರಗಳು, ಸ್ಪೋಟಕಗಳು ಮತ್ತು ಹಣ ಸಹಾಯ ಮಾಡಲಾಗುತ್ತಿತ್ತು. ಈ ಸ್ಪೋಟಕಗಳ ಸಹಾಯದಿಂದ ಭಯೋತ್ಪಾದಕರು ಮತ್ತು ರೌಡಿಗಳು ದೇಶದ ವಿವಿಧ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮಾಡುತ್ತಿದ್ದರು. ಹಾಗೂ ದೇಶದ ಅನೇಕ ಭಾಗಗಳಲ್ಲಿ ಕೆಲವರನ್ನು ಗುರಿ ಮಾಡಿ ಅವರ ಹತ್ಯೆ ಮಾಡುವ ಷಡ್ಯಂತ್ರ ರೂಪಿಸುತ್ತಿದ್ದರು. ಈ ಪ್ರಕರಣದಲ್ಲಿ ಆಗಸ್ಟ್ ೨೦ ರಂದು ದೂರು ದಾಖಲಿಸಲಾಗಿತ್ತು. ಅದರ ಪ್ರಕಾರ ಈ ದಾಳಿಗಳು ನಡೆಸಲಾಗಿದೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case