ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರ ಹಿಂದೂದ್ವೇಷಿ ಆಗ್ರಹ

| ದತ್ತಪೀಠವು ಹಿಂದೂಗಳ ಸ್ಥಾನವಾಗಿದ್ದು, ಮುಸಲ್ಮಾನರು ಅದನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ. ಈಗ ರಾಜ್ಯದಲ್ಲಿ ಭಾಜಪ ಸರಕಾರ ಅಧಿಕೃತವಾಗಿ ಹಿಂದೂಗಳ ಹಿಡಿತಕ್ಕೆ ತರಲು ಪ್ರಯತ್ನಿಸಬೇಕೇಂದು ಹಿಂದೂಗಳು ನಿರೀಕ್ಷಿಸುತ್ತಾರೆ ! |
ಬೆಂಗಳೂರು – ಚಿಕ್ಕಮಗಳೂರಿನ ದತ್ತಪೀಠಕ್ಕೆ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸುವಂತೆ ಕೋಮು ಸೌಹಾರ್ದ ವೇದಿಕೆಯ ಗೌಸ್ ಮೊಹಿಯುದ್ದೀನ್ ಚಿಕ್ಕಮಗಳೂರು ಆಡಳಿತವನ್ನು ಒತ್ತಾಯಿಸಿದ್ದಾರೆ. ೩ ದಿನಗಳ ದತ್ತ ಜಯಂತಿ ಆಚರಣೆ ನಿಮಿತ್ತ ಇವರಿಬ್ಬರನ್ನೂ ತಾತ್ಕಾಲಿಕವಾಗಿ ನೇಮಕ ಮಾಡಲಾಗಿದೆ. ಹಬ್ಬದ ನಂತರವೂ ಪೂಜಾ ಕಾರ್ಯವನ್ನು ಮುಂದುವರೆಸಿದ್ದಾರೆ, ಎಂದಿದ್ದಾರೆ.
ಗೌಸ್ ಮೊಹಿಯುದ್ದೀನ್ ಮುಂದುವರಿದು, ‘ಗುಹೆಯಲ್ಲಿರುವ ದೇವಾಲಯವನ್ನು ಅಪವಿತ್ರಗೊಳಿಸಲಾಗುತ್ತದೆ ಎಂದು ಮುಸ್ಲಿಂ ಅರ್ಚಕರನ್ನು ಅಲ್ಲಿಂದ ತೆಗೆದುಹಾಕಲಾಯಿತು. ಇದು ಅವರ ಅವಮಾನವಾಗಿದೆ’, ಎಂದಿದ್ದಾರೆ (ಇದರಲ್ಲಿ ಅವಮಾನ ಮಾಡುವಂತಹದ್ದೇನಿದೆ ? ಮುಸಲ್ಮಾನರು ಗೋಮಾಂಸ ತಿನ್ನುತ್ತಾರೆ. ಅದು ಹಿಂದೂಗಳಿಗೆ ಪಾಪ ಕೃತ್ಯವಾಗಿದೆ. ಹೀಗಿರುವಾಗ ‘ಇದರಿಂದ ದೇವಸ್ಥಾನ ಅಪವಿತ್ರವಾಗುತ್ತದೆ’ ಎಂದು ಹಿಂದೂಗಳು ಭಾವಿಸಿದರೆ ಅದರಲ್ಲಿ ತಪ್ಪೇನಿದೆ ? – ಸಂಪಾದಕರು)
ದತ್ತಪೀಠದ ಮಾರ್ಗದಲ್ಲಿ ಮೊಳೆಗಳನ್ನು ಸುರಿದ ಇಬ್ಬರು ಮತಾಂಧರ ಬಂಧನ ! |

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ