ಕೋಮು ಸೌಹಾರ್ದ ವೇದಿಕೆಯ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರ ಹಿಂದೂದ್ವೇಷಿ ಆಗ್ರಹ

| ದತ್ತಪೀಠವು ಹಿಂದೂಗಳ ಸ್ಥಾನವಾಗಿದ್ದು, ಮುಸಲ್ಮಾನರು ಅದನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ. ಈಗ ರಾಜ್ಯದಲ್ಲಿ ಭಾಜಪ ಸರಕಾರ ಅಧಿಕೃತವಾಗಿ ಹಿಂದೂಗಳ ಹಿಡಿತಕ್ಕೆ ತರಲು ಪ್ರಯತ್ನಿಸಬೇಕೇಂದು ಹಿಂದೂಗಳು ನಿರೀಕ್ಷಿಸುತ್ತಾರೆ ! |
ಬೆಂಗಳೂರು – ಚಿಕ್ಕಮಗಳೂರಿನ ದತ್ತಪೀಠಕ್ಕೆ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸುವಂತೆ ಕೋಮು ಸೌಹಾರ್ದ ವೇದಿಕೆಯ ಗೌಸ್ ಮೊಹಿಯುದ್ದೀನ್ ಚಿಕ್ಕಮಗಳೂರು ಆಡಳಿತವನ್ನು ಒತ್ತಾಯಿಸಿದ್ದಾರೆ. ೩ ದಿನಗಳ ದತ್ತ ಜಯಂತಿ ಆಚರಣೆ ನಿಮಿತ್ತ ಇವರಿಬ್ಬರನ್ನೂ ತಾತ್ಕಾಲಿಕವಾಗಿ ನೇಮಕ ಮಾಡಲಾಗಿದೆ. ಹಬ್ಬದ ನಂತರವೂ ಪೂಜಾ ಕಾರ್ಯವನ್ನು ಮುಂದುವರೆಸಿದ್ದಾರೆ, ಎಂದಿದ್ದಾರೆ.
ಗೌಸ್ ಮೊಹಿಯುದ್ದೀನ್ ಮುಂದುವರಿದು, ‘ಗುಹೆಯಲ್ಲಿರುವ ದೇವಾಲಯವನ್ನು ಅಪವಿತ್ರಗೊಳಿಸಲಾಗುತ್ತದೆ ಎಂದು ಮುಸ್ಲಿಂ ಅರ್ಚಕರನ್ನು ಅಲ್ಲಿಂದ ತೆಗೆದುಹಾಕಲಾಯಿತು. ಇದು ಅವರ ಅವಮಾನವಾಗಿದೆ’, ಎಂದಿದ್ದಾರೆ (ಇದರಲ್ಲಿ ಅವಮಾನ ಮಾಡುವಂತಹದ್ದೇನಿದೆ ? ಮುಸಲ್ಮಾನರು ಗೋಮಾಂಸ ತಿನ್ನುತ್ತಾರೆ. ಅದು ಹಿಂದೂಗಳಿಗೆ ಪಾಪ ಕೃತ್ಯವಾಗಿದೆ. ಹೀಗಿರುವಾಗ ‘ಇದರಿಂದ ದೇವಸ್ಥಾನ ಅಪವಿತ್ರವಾಗುತ್ತದೆ’ ಎಂದು ಹಿಂದೂಗಳು ಭಾವಿಸಿದರೆ ಅದರಲ್ಲಿ ತಪ್ಪೇನಿದೆ ? – ಸಂಪಾದಕರು)
ದತ್ತಪೀಠದ ಮಾರ್ಗದಲ್ಲಿ ಮೊಳೆಗಳನ್ನು ಸುರಿದ ಇಬ್ಬರು ಮತಾಂಧರ ಬಂಧನ ! |

ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !