
ಬುಲಂದಶಹರ ( ಉತ್ತಾರ ಪ್ರದೇಶ )- ಇಲ್ಲಿ ೧೦೦ ಕ್ಕೂ ಹೆಚ್ಚಿನ ಮತಾಂತರಗೊಂಡಿರುವ ಕ್ರೈಸ್ತರು ಪುನಃ ಹಿಂದೂ ಧರ್ಮದಲ್ಲಿ ಪ್ರವೇಶ ಮಾಡಿದರು. ಕ್ರಸ್ ಮಸ್ ದಿನದಂದು ವೈದಿಕ ಮಂತ್ರ ಪಠಣದ ಮೂಲಕ ಅವರು ಹಿಂದೂ ಧರ್ಮದಲ್ಲಿ ಪ್ರವೇಶ ಮಾಡಿದರು. ಅದಕ್ಕಾಗಿ ಭಾಜಪದ ಮೀನಾಕ್ಷಿ ಸಿಂಹ ಮತ್ತು ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿ ಇವರು ಮಹತ್ವದ ಪಾತ್ರ ನಿಭಾಯಿಸಿದರು.
( ಸೌಜನ್ಯ: Times Of India)
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ