ವಿಶ್ವ ಹಿಂದೂ ಪರಿಷತ್ತಿನಿಂದ ಹನುಮಾನ ಚಾಲಿಸಾ ಪಠಿಸಿ ವಿರೋಧ

ಬಡೋದರಾ (ಗುಜರಾತ) – ಇಲ್ಲಿಯ ಎಂ.ಎಸ್. ವಿಶ್ವವಿದ್ಯಾಲಯದಲ್ಲಿ ಕಳೆದ ೩ ದಿನದಲ್ಲಿ ೨ ಬಾರಿ ನಮಾಜ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವಿಶ್ವ ಹಿಂದೂ ಪರಿಷತ್ತು ಇದನ್ನು ವಿರೋಧಿಸುತ್ತಾ ಹನುಮಾನ ಚಾಲಿಸಾವನ್ನು ಮಾಡಿದರು. ಈ ವಿಶ್ವವಿದ್ಯಾಲಯದ ವಕ್ತಾರ ತ್ರಿವೇದಿ ಇವರು, ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಸಮುಪದೇಶ ಮಾಡಲಾಗುವುದು.
Videos of couple and students offering namaz at MS University in Vadodara go viral https://t.co/y6wMyTdDkB
— OpIndia.com (@OpIndia_com) December 27, 2022
ಅವರಿಗೆ ವಿಶ್ವವಿದ್ಯಾಲಯವನ್ನು ಧಾರ್ಮಿಕ ಅಖಾಡ ಮಾಡದಿರಲು ಹೇಳಲಾಗುವುದೆಂದು ಹೇಳಿದರು. (ವಿಶ್ವವಿದ್ಯಾಲಯವು ಸಮುಪದೇಶ ಹಿಂದೂ ವಿದ್ಯಾರ್ಥಿಗಳಿಗೆ ಅಲ್ಲ ಮುಸಲ್ಮಾನ ವಿದ್ಯಾರ್ಥಿಗಳಿಗೆ ನೀಡಬೇಕು. ಇಂತಹ ಸಮುಪದೇಶದಿಂದ ಅವರ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ, ಅದು ಕೂಡ ಅಷ್ಟೇ ಸತ್ಯ ! -ಸಂಪಾದಕರು)
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ