ವಿಶ್ವ ಹಿಂದೂ ಪರಿಷತ್ತಿನಿಂದ ಹನುಮಾನ ಚಾಲಿಸಾ ಪಠಿಸಿ ವಿರೋಧ

ಬಡೋದರಾ (ಗುಜರಾತ) – ಇಲ್ಲಿಯ ಎಂ.ಎಸ್. ವಿಶ್ವವಿದ್ಯಾಲಯದಲ್ಲಿ ಕಳೆದ ೩ ದಿನದಲ್ಲಿ ೨ ಬಾರಿ ನಮಾಜ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವಿಶ್ವ ಹಿಂದೂ ಪರಿಷತ್ತು ಇದನ್ನು ವಿರೋಧಿಸುತ್ತಾ ಹನುಮಾನ ಚಾಲಿಸಾವನ್ನು ಮಾಡಿದರು. ಈ ವಿಶ್ವವಿದ್ಯಾಲಯದ ವಕ್ತಾರ ತ್ರಿವೇದಿ ಇವರು, ವಿಶ್ವವಿದ್ಯಾಲಯದಿಂದ ವಿದ್ಯಾರ್ಥಿಗಳಿಗೆ ಸಮುಪದೇಶ ಮಾಡಲಾಗುವುದು.
Videos of couple and students offering namaz at MS University in Vadodara go viral https://t.co/y6wMyTdDkB
— OpIndia.com (@OpIndia_com) December 27, 2022
ಅವರಿಗೆ ವಿಶ್ವವಿದ್ಯಾಲಯವನ್ನು ಧಾರ್ಮಿಕ ಅಖಾಡ ಮಾಡದಿರಲು ಹೇಳಲಾಗುವುದೆಂದು ಹೇಳಿದರು. (ವಿಶ್ವವಿದ್ಯಾಲಯವು ಸಮುಪದೇಶ ಹಿಂದೂ ವಿದ್ಯಾರ್ಥಿಗಳಿಗೆ ಅಲ್ಲ ಮುಸಲ್ಮಾನ ವಿದ್ಯಾರ್ಥಿಗಳಿಗೆ ನೀಡಬೇಕು. ಇಂತಹ ಸಮುಪದೇಶದಿಂದ ಅವರ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ, ಅದು ಕೂಡ ಅಷ್ಟೇ ಸತ್ಯ ! -ಸಂಪಾದಕರು)
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !