
‘ವ್ಯವಹಾರದಲ್ಲಿ ಯಾರಾದರೂ ಏನಾದರೂ ಸಹಾಯವನ್ನು ಮಾಡಿದ ನಂತರ ನಾವು ಅವರಿಗೆ ‘ಧನ್ಯವಾದ’ ಎನ್ನುತ್ತೇವೆ. ವ್ಯವಹಾರದಲ್ಲಿ ‘ಧನ್ಯವಾದ’ ಎಂಬ ಶಬ್ದವು ಆಗಾಗ ಬಳಸಲಾಗುತ್ತದೆ; ಆದರೆ ಅಧ್ಯಾತ್ಮದಲ್ಲಿ ‘ಧನ್ಯವಾದ’ ಎನ್ನದೇ ‘ಕೃತಜ್ಞತೆ’, ಎಂದು ಹೇಳಲಾಗುತ್ತದೆ. ಒಮ್ಮೆ ಕೆಲವು ಯುವಕರು ಓರ್ವ ಸಂತರಿಗೆ ಸಾಧನೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದರು. ಸಂತರು ಸಂದೇಹ ನಿವಾರಣೆ ಮಾಡಿದ ನಂತರ ಯುವಕರು ಆ ಸಂತರಿಗೆ ‘ಧನ್ಯವಾದ’ ಎಂದರು. ಸಂತರು ಈಶ್ವರನ ಸಗುಣ ರೂಪವಾಗಿದ್ದು ಅವರಿಗೆ ‘ಧನ್ಯವಾದಗಳು’ ಎನ್ನುವುದಕ್ಕಿಂತ ಅವರ ಬಗ್ಗೆ ಕೃತಜ್ಞತೆಯನ್ನೇ ವ್ಯಕ್ತಪಡಿಸಬೇಕಾಗುತ್ತದೆ; ಏಕೆಂದರೆ ಸಂತರು ನೀಡಿದ ಜ್ಞಾನವು ಬಹುಮೂಲ್ಯ ಮತ್ತು ಅಮೂಲ್ಯವಾಗಿರುತ್ತದೆ. ಅದಕ್ಕಾಗಿ ಎಷ್ಟು ಬಾರಿ ಕೃತಜ್ಞತೆ ವ್ಯಕ್ತಪಡಿಸಿದರೂ ಅದು ಕಡಿಮೆಯೇ ಆಗುತ್ತದೆ’.
– ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ, (೭.೧೦.೨೦೨೨)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು