
‘ವ್ಯವಹಾರದಲ್ಲಿ ಯಾರಾದರೂ ಏನಾದರೂ ಸಹಾಯವನ್ನು ಮಾಡಿದ ನಂತರ ನಾವು ಅವರಿಗೆ ‘ಧನ್ಯವಾದ’ ಎನ್ನುತ್ತೇವೆ. ವ್ಯವಹಾರದಲ್ಲಿ ‘ಧನ್ಯವಾದ’ ಎಂಬ ಶಬ್ದವು ಆಗಾಗ ಬಳಸಲಾಗುತ್ತದೆ; ಆದರೆ ಅಧ್ಯಾತ್ಮದಲ್ಲಿ ‘ಧನ್ಯವಾದ’ ಎನ್ನದೇ ‘ಕೃತಜ್ಞತೆ’, ಎಂದು ಹೇಳಲಾಗುತ್ತದೆ. ಒಮ್ಮೆ ಕೆಲವು ಯುವಕರು ಓರ್ವ ಸಂತರಿಗೆ ಸಾಧನೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದರು. ಸಂತರು ಸಂದೇಹ ನಿವಾರಣೆ ಮಾಡಿದ ನಂತರ ಯುವಕರು ಆ ಸಂತರಿಗೆ ‘ಧನ್ಯವಾದ’ ಎಂದರು. ಸಂತರು ಈಶ್ವರನ ಸಗುಣ ರೂಪವಾಗಿದ್ದು ಅವರಿಗೆ ‘ಧನ್ಯವಾದಗಳು’ ಎನ್ನುವುದಕ್ಕಿಂತ ಅವರ ಬಗ್ಗೆ ಕೃತಜ್ಞತೆಯನ್ನೇ ವ್ಯಕ್ತಪಡಿಸಬೇಕಾಗುತ್ತದೆ; ಏಕೆಂದರೆ ಸಂತರು ನೀಡಿದ ಜ್ಞಾನವು ಬಹುಮೂಲ್ಯ ಮತ್ತು ಅಮೂಲ್ಯವಾಗಿರುತ್ತದೆ. ಅದಕ್ಕಾಗಿ ಎಷ್ಟು ಬಾರಿ ಕೃತಜ್ಞತೆ ವ್ಯಕ್ತಪಡಿಸಿದರೂ ಅದು ಕಡಿಮೆಯೇ ಆಗುತ್ತದೆ’.
– ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ, (೭.೧೦.೨೦೨೨)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !