
ಬಾಡಮೆರ (ರಾಜಸ್ಥಾನ ) – ಇಲ್ಲಿ ಕ್ರಿಸ್ ಮಸ್ ದಿನದಂದು ಬೌದ್ಧ ಧರ್ಮದ ದೀಕ್ಷೆ ನೀಡುವ ಕೆಲವು ಜನರು ಹಿಂದೂ ಧರ್ಮಗ್ರಂಥದ ಪುಟಗಳನ್ನು ಹರಿದು ಅದನ್ನು ಸುಟ್ಟಿದರು ಹಾಗೂ ಹಿಂದೂ ಧರ್ಮದ ವಿರುದ್ಧ ಆಕ್ಷೇಪಾರ್ಹ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ೩ ಜನರನ್ನು ಬಂಧಿಸಿದ್ದಾರೆ. ಈ ಘಟನೆ ಬಾಸಾಸರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಗೊಂಡನಂತರ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದರು ಮತ್ತು ಪೊಲೀಸರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ ನಂತರ ಕ್ರಮ ಕೈಗೊಳ್ಳಲಾಯಿತು.
Rajasthan: Hindu holy scriptures burnt at mass conversion to Buddhism ceremony in Barmer, three including one Ajmal arrested https://t.co/5SGrxNymMa
— OpIndia.com (@OpIndia_com) December 28, 2022
ಸಂಪಾದಕೀಯ ನಿಲುವುಕಾಂಗ್ರೆಸ್ಸಿನ ರಾಜ್ಯದಲ್ಲಿ ಹಿಂದೂಗಳ ಧರ್ಮಗ್ರಂಥದ, ದೇವತೆಗಳ ಅವಮಾನ ಯಾವಾಗಲೂ ಆಗುತ್ತಿರುತ್ತದೆ ಮತ್ತು ಹಿಂದೂಗಳ ಮೇಲೆ ದಾಳಿ ನಡೆಯುತ್ತಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರಕಾರಕ್ಕೆ ಮನೆಗೆ ಕಳುಹಿಸುವುದಕ್ಕೆ ಹಿಂದೂಗಳು ಸಂಘಟಿತರಾಗುವುದು ಅವಶ್ಯಕವಾಗಿದೆ ! |
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ
ಬಳ್ಳಾರಿ : ಹಣ ಪಡೆದು ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುತ್ತಿರುವುದು ಪತ್ತೆ!
ಸಹಾರನ್ಪುರ (ಉತ್ತರ ಪ್ರದೇಶ) : ‘ಶ್ರೀ ಗೋಗಾ ಮಢಿ’ ತೀರ್ಥಕ್ಷೇತ್ರವನ್ನು ಮನೋರಂಜನೆಯ ಕೇಂದ್ರವನ್ನಾಗಿ ಮಾಡಿದ್ದಕ್ಕೆ ವಿರೋಧ!
ಬಂಗಾಳ ಪೊಲೀಸರಿಂದ ಮಧ್ಯರಾತ್ರಿ ಅಭಿಷೇಕ ಬ್ಯಾನರ್ಜಿ ಅವರ ನಿವಾಸದ ಮೇಲೆ ದಾಳಿ
ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಅವರಿಗೆ ಪೊಲೀಸರಿಂದ ರಾಯಚೂರು ಜಿಲ್ಲಾ ಪ್ರವೇಶ ನಿಷೇಧ
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!