
ಮೈಸೂರು- ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪ್ರದೇಶದಲ್ಲಿರುವ ಸೇಂಟ ಮೇರಿ ಚರ್ಚ ಅನ್ನು ಡಿಸೆಂಬರ 27 ರಂದು ಅಪರಿಚಿತರು ಧ್ವಂಸಗೊಳಿಸಿದ್ದಾರೆ. ಸಾಯಂಕಾಲದ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿ.ಸಿ.ಟಿ.ವಿ.ಯ ಆಧಾರದಲ್ಲಿ ಆರೋಪಿಯ ಗುರುತನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಘಟನೆಯ ತನಿಖೆಗಾಗಿ ಪೊಲೀಸ ತಂಡವನ್ನು ಸ್ಥಾಪಿಸಲಾಗಿದೆ. ಪೊಲೀಸರು, ಆಕ್ರಮಣಕಾರರು ಚರ್ಚನ ಹಿಂದಿನ ದ್ವಾರವನ್ನು ಮುರಿದು ಒಳಗೆ ಪ್ರವೇಶಿಸಿದರು. ಪ್ರಾಥಮಿಕ ಸ್ತರದಲ್ಲಿ ಈ ಘಟನೆ ಕಳ್ಳತನದ ಉದ್ದೇಶದಿಂದ ನಡೆದಿರುವ ಸಾಧ್ಯತೆಯಿದೆ. ಕಾರಣ ಆಕ್ರಮಣಕಾರರು ಇಲ್ಲಿ ಅರ್ಪಣೆಹುಂಡಿಯನ್ನು ಹೊತ್ತೊಯ್ದಿದ್ದಾರೆ ಎಂದು ಹೇಳಿದ್ದಾರೆ.
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!
ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ!
ಮುಸ್ಲಿಂ ಜೊತೆ ನಿಕಾಹ್: 2 ದಿನ ಶವಾಗಾರದಲ್ಲಿ ಪಾರ್ಸಿ ಮಹಿಳೆ ಶವ