
ಮೈಸೂರು- ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಪ್ರದೇಶದಲ್ಲಿರುವ ಸೇಂಟ ಮೇರಿ ಚರ್ಚ ಅನ್ನು ಡಿಸೆಂಬರ 27 ರಂದು ಅಪರಿಚಿತರು ಧ್ವಂಸಗೊಳಿಸಿದ್ದಾರೆ. ಸಾಯಂಕಾಲದ ಸಮಯದಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಸಿ.ಸಿ.ಟಿ.ವಿ.ಯ ಆಧಾರದಲ್ಲಿ ಆರೋಪಿಯ ಗುರುತನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಘಟನೆಯ ತನಿಖೆಗಾಗಿ ಪೊಲೀಸ ತಂಡವನ್ನು ಸ್ಥಾಪಿಸಲಾಗಿದೆ. ಪೊಲೀಸರು, ಆಕ್ರಮಣಕಾರರು ಚರ್ಚನ ಹಿಂದಿನ ದ್ವಾರವನ್ನು ಮುರಿದು ಒಳಗೆ ಪ್ರವೇಶಿಸಿದರು. ಪ್ರಾಥಮಿಕ ಸ್ತರದಲ್ಲಿ ಈ ಘಟನೆ ಕಳ್ಳತನದ ಉದ್ದೇಶದಿಂದ ನಡೆದಿರುವ ಸಾಧ್ಯತೆಯಿದೆ. ಕಾರಣ ಆಕ್ರಮಣಕಾರರು ಇಲ್ಲಿ ಅರ್ಪಣೆಹುಂಡಿಯನ್ನು ಹೊತ್ತೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation