
ನವದೆಹಲಿ – ರಾಜಧಾನಿ ದೆಹಲಿಯ ಹತ್ತಿರ ಇರುವ ವಝಿರಾಬಾದ್ ಗ್ರಾಮದಲ್ಲಿ ಜಿಹಾದಿಗಳಿಂದ ೨೩ ವರ್ಷದ ಹಿಂದೂ ಯುವಕನನ್ನು ಕಬ್ಬಿಣದ ಸಲಾಕೆಯಿಂದ ಕ್ರೂರವಾಗಿ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದೆ. (ಜಿಹಾದಿಗಳಲ್ಲಿ ಹೆಚ್ಚುತ್ತಿರುವ ಹಿಂದೂದ್ವೇಷೀ ಚಟುವಟಿಕೆ ತಡೆಯುವುದಕ್ಕಾಗಿ ಭಾರತ ಸರಕಾರ ಯಾವ ಕ್ರಮ ಕೈಗೊಳ್ಳುವುದು ? – ಸಂಪಾದಕರು) ಜಿಹಾದಿಗಳಿಂದ ರಿಂಕುನ ಶವವನ್ನು ಸೇತುವೆಯಿಂದ ಕೆಳಗೆ ಎಸೆದರು.
ಗುಲ್ಫಾನ್ ಮತ್ತು ಇರ್ಫಾನ್ ಹೆಸರಿನ ಜಿಹಾದಿಗಳು ರಿಂಕುನ ಹತ್ಯೆ ಮಾಡಿರುವ ಆರೋಪವಿದೆ. ಜಿಹಾದಿ ಗುಲ್ಫಾನ್ ಮತ್ತು ಇರ್ಫಾನ್ ಇವರು ಹಿಂದೂ ಯುವಕ ರಿಂಕೂನನ್ನು ಅಪಹರಿಸಿದ್ದರು. ಪೊಲೀಸರು ಈ ಪ್ರಕರಣದ ಮುಂದಿನ ತನಿಖೆ ಮಾಡುತ್ತಿದ್ದಾರೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ