
ನವದೆಹಲಿ – ರಾಜಧಾನಿ ದೆಹಲಿಯ ಹತ್ತಿರ ಇರುವ ವಝಿರಾಬಾದ್ ಗ್ರಾಮದಲ್ಲಿ ಜಿಹಾದಿಗಳಿಂದ ೨೩ ವರ್ಷದ ಹಿಂದೂ ಯುವಕನನ್ನು ಕಬ್ಬಿಣದ ಸಲಾಕೆಯಿಂದ ಕ್ರೂರವಾಗಿ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದೆ. (ಜಿಹಾದಿಗಳಲ್ಲಿ ಹೆಚ್ಚುತ್ತಿರುವ ಹಿಂದೂದ್ವೇಷೀ ಚಟುವಟಿಕೆ ತಡೆಯುವುದಕ್ಕಾಗಿ ಭಾರತ ಸರಕಾರ ಯಾವ ಕ್ರಮ ಕೈಗೊಳ್ಳುವುದು ? – ಸಂಪಾದಕರು) ಜಿಹಾದಿಗಳಿಂದ ರಿಂಕುನ ಶವವನ್ನು ಸೇತುವೆಯಿಂದ ಕೆಳಗೆ ಎಸೆದರು.
ಗುಲ್ಫಾನ್ ಮತ್ತು ಇರ್ಫಾನ್ ಹೆಸರಿನ ಜಿಹಾದಿಗಳು ರಿಂಕುನ ಹತ್ಯೆ ಮಾಡಿರುವ ಆರೋಪವಿದೆ. ಜಿಹಾದಿ ಗುಲ್ಫಾನ್ ಮತ್ತು ಇರ್ಫಾನ್ ಇವರು ಹಿಂದೂ ಯುವಕ ರಿಂಕೂನನ್ನು ಅಪಹರಿಸಿದ್ದರು. ಪೊಲೀಸರು ಈ ಪ್ರಕರಣದ ಮುಂದಿನ ತನಿಖೆ ಮಾಡುತ್ತಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !