
ಚಂಡಿಗಡ – ಹರಿಯಾಣದ ಕ್ರೀಡಾ ಸಚಿವ ಮತ್ತು ರಾಷ್ಟ್ರೀಯ ಹಾಕಿ ಸಂಘದ ಮಾಜಿ ನಾಯಕ ಸಂದೀಪ ಸಿಂಹ ಇವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ವಿರುದ್ಧ ಓರ್ವ ಮಹಿಳಾ ಪ್ರಶಿಕ್ಷಕಿಯು ಬಲಾತ್ಕಾರದ ಆರೋಪ ಮಾಡಿ ಪೊಲೀಸರಲ್ಲಿ ದೂರು ದಾಖಲಿಸಿದರು. ಸಂದೀಪ ಸಿಂಹ ಇವರು, `ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ’, ಎಂದು ಆರೋಪಿಸಿದ್ದಾರೆ. ರಾಜ್ಯದ ಪೊಲೀಸ ಮಹಾ ಸಂಚಾಲಕರು ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ದಳವನ್ನು ಸ್ಥಾಪಿಸಿದೆ. ಇದರಲ್ಲಿ ಮಮತಾ ಸಿಂಹ ಇವರ ನೇತೃತ್ವದಲ್ಲಿ ಸಮರ ಪ್ರತಾಪ ಸಿಂಹ ಮತ್ತು ರಾಜಕುಮಾರ ಕೌಶಿಕ ಇವರ ಸಮಾವೇಶವಿದೆ.
#WATCH | Haryana minister Sandeep Singh says he is handing over the responsibility of the Sports department to the CM, after allegations of sexual harassment levelled against Singh by a female coach. pic.twitter.com/0SyGFefyCL
— ANI (@ANI) January 1, 2023
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ