`ಹಿಂದೂ ಧರ್ಮ ಜಾಗರಣ ಸಮಿತಿ’ಯ ಶ್ಲಾಘನೀಯ ಪ್ರಯತ್ನ !

ನಾಗಪುರ – ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿ, ಎಂದು ಆಗ್ರಹಿಸಿ ಇಲ್ಲಿ `ಹಿಂದೂ ಜಾಗರಣ ಸಮಿತಿ’ಯಿಂದ ಜನವರಿ ೧ ರಂದು ಮೆರವಣಿಗೆ ನಡೆಸಲಾಯಿತು. ಇದರಲ್ಲಿ ಅನೇಕ ಧರ್ಮ ಪ್ರೇಮಿಗಳು ಸಹಭಾಗಿ ಆಗಿದ್ದರು. ಆ ಸಮಯದಲ್ಲಿ ಅವರು ಉತ್ಸಾಹದಿಂದ ಘೋಷಣೆ ಕೂಗಿದರು ಹಾಗೂ ಹನುಮಾನ ಚಾಲಿಸಾದ ಪಠಣೆ ಮಾಡಿದರು.
ಓರ್ವ ಕಾರ್ಯಕರ್ತನು, “ಭಾರತ ಇದು ಹಿಂದೂ ಧರ್ಮದವರ ದೇಶವಾಗಿದೆ. ಈ ದೇಶದಲ್ಲಿ ೧೦೦ ಕೋಟಿ ಹಿಂದೂಗಳು ವಾಸಿಸುತ್ತಾರೆ. ಆದರೂ ಕೂಡ ಭಾರತ ಹಿಂದೂ ರಾಷ್ಟ್ರ ಇಲ್ಲ. ಎಲ್ಲಿ ಮುಸಲ್ಮಾನರು ಅಥವಾ ಕ್ರೈಸ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ, ಆ ದೇಶವನ್ನು ಇಸ್ಲಾಮಿಕ ದೇಶ ಎಂದು ಘೋಷಿಸಲಾಗುತ್ತಿದೆ. ನಮ್ಮ ದೇಶದಲ್ಲಿ ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ವಾಸಿಸುತ್ತಿದ್ದರೂ ಕೂಡ ಇದನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಲಾಗುತ್ತಿಲ್ಲ ? ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು.” ಎಂದು ಹೇಳಿದರು.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!