
‘ಸನಾತನದ ರಾಮನಾಥಿ (ಗೋವಾ)ಯಲ್ಲಿನ ಆಶ್ರಮದಲ್ಲಿನ ಸ್ವಚ್ಛತೆ, ಪಾವಿತ್ರ್ಯ ಮತ್ತು ಆಧ್ಯಾತ್ಮಿಕ ಸೌಂದರ್ಯವು ಅತ್ಯಂತ ಸುಂದರವಾಗಿದೆ. ಆಶ್ರಮದಲ್ಲಿ ರೂಪುಗೊಂಡ ಸಾಧಕರು ದೇವಸ್ಥಾನಗಳ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬಹುದು. ಆದುದರಿಂದ ಸನಾತನವು ಸಮಾಜಕ್ಕೆ ‘ಮಠ-ಮಂದಿರಗಳ ಸುವ್ಯವಸ್ಥೆಯನ್ನು ಹೇಗೆ ಮಾಡಬೇಕು’, ಎಂಬುದರ ಶಿಕ್ಷಣವನ್ನು ನೀಡಬೇಕು.
– ಶ್ರೀ ಸಂಜಯ ಶರ್ಮಾ, ರಾಷ್ಟ್ರೀಯ ಸಮನ್ವಯಕರು, ‘ಎಟರ್ನಲ್ ಹಿಂದೂ ಫೌಂಡೇಶನ್’, ನವ ಮುಂಬೈ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !