
ರಾಂಚಿ (ಜಾರ್ಖಂಡ್) – ಜನವರಿ ೩ ರಂದು ಜಾರ್ಖಂಡ್ ರಾಜ್ಯದಲ್ಲಿ ಎರಡು ಟ್ರಕ್ನಲ್ಲಿ ೪೮ ಗೋವುಗಳನ್ನು ಹತ್ಯೆಗಾಗಿ ಒಯ್ಯುತ್ತಿರುವಾಗ ರಕ್ಷಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಕುಮಾರ್ ಯಾದವ್ ಮತ್ತು ಮೊಹಮ್ಮದ್ ಕರೀಂ ಅವರನ್ನು ಬಂಧಿಸಲಾಗಿದ್ದು, ಇತರ ಆರು ಮಂದಿ ಪರಾರಿಯಾಗಿದ್ದಾರೆ.
दुमका में नहीं थम रही गो-तस्करी, गोवंश लदा ट्रक जब्त। pic.twitter.com/MHTC567YIh
— News18 Jharkhand (@News18Jharkhand) January 3, 2023
ಬಜರಂಗದಳದ ಕಾರ್ಯಕರ್ತ ರೂಪೇಶ ಕುಮಾರ ಮಾತನಾಡಿ, ಮರಳು ಸಾಗಾಣಿಕೆ ಹೆಸರಿನಲ್ಲಿ ಗೋವುಗಳ ಕಳ್ಳಸಾಗಣೆ ಮಾಡಲಾಗುತ್ತಿದೆ. ಆಡಳಿತವು ಅದನ್ನು ನಿಲ್ಲಿಸದಿದ್ದರೆ, ಬಜರಂಗದಳವು ಗೋಮಾತೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram