
ರಾಂಚಿ (ಜಾರ್ಖಂಡ್) – ಜನವರಿ ೩ ರಂದು ಜಾರ್ಖಂಡ್ ರಾಜ್ಯದಲ್ಲಿ ಎರಡು ಟ್ರಕ್ನಲ್ಲಿ ೪೮ ಗೋವುಗಳನ್ನು ಹತ್ಯೆಗಾಗಿ ಒಯ್ಯುತ್ತಿರುವಾಗ ರಕ್ಷಿಸಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಕುಮಾರ್ ಯಾದವ್ ಮತ್ತು ಮೊಹಮ್ಮದ್ ಕರೀಂ ಅವರನ್ನು ಬಂಧಿಸಲಾಗಿದ್ದು, ಇತರ ಆರು ಮಂದಿ ಪರಾರಿಯಾಗಿದ್ದಾರೆ.
दुमका में नहीं थम रही गो-तस्करी, गोवंश लदा ट्रक जब्त। pic.twitter.com/MHTC567YIh
— News18 Jharkhand (@News18Jharkhand) January 3, 2023
ಬಜರಂಗದಳದ ಕಾರ್ಯಕರ್ತ ರೂಪೇಶ ಕುಮಾರ ಮಾತನಾಡಿ, ಮರಳು ಸಾಗಾಣಿಕೆ ಹೆಸರಿನಲ್ಲಿ ಗೋವುಗಳ ಕಳ್ಳಸಾಗಣೆ ಮಾಡಲಾಗುತ್ತಿದೆ. ಆಡಳಿತವು ಅದನ್ನು ನಿಲ್ಲಿಸದಿದ್ದರೆ, ಬಜರಂಗದಳವು ಗೋಮಾತೆಯನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.